Webdunia - Bharat's app for daily news and videos

Install App

ಎಸಿಬಿ ಮುಖ್ಯಸ್ಥರಿಗೆ ನಿರ್ಭಂಧನೆ ಹೇರಿದ ಕೇಜ್ರಿವಾಲ್ ಸರಕಾರ

Webdunia
ಬುಧವಾರ, 1 ಜುಲೈ 2015 (20:30 IST)
ಲೆಫ್ಟಿನೆಂಟ್ ಗವರ್ನರ್ ಬೆಂಬಲಿತ ಭ್ರಷ್ಟಚಾರ ನಿಗ್ರಹ ದಳದ ಮುಖ್ಯಸ್ಥ ಎಂ.ಕೆ. ಮೀನಾ ಅವರಿಗೆ ಆಮ್ ಆದ್ಮಿ ಸರಕಾರ ಕೆಲ ನಿರ್ಧಿಷ್ಠ ನಿರ್ಭಂಧನೆಗಳನ್ನು ಹೇರಿದೆ.
 
ಭ್ರಷ್ಟಚಾರ ನಿಗ್ರಹ ದಳದ ಮುಖ್ಯಸ್ಥ ಎಂ.ಕೆ. ಮೀನಾ ತರಬೇತಿ ಹಾಗೂ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ಮಾತ್ರ ಗಮನಹರಿಸಬೇಕು ಎಂದು ಆಪ್ ಸರಕಾರ ಆದೇಶಿಸಿದೆ.
 
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಬಲಿತ ಭ್ರಷ್ಟಾಚಾರ ನಿಗ್ರಹ ದಳದ ಆಯುಕ್ತರಾದ ಎಸ್.ಎಸ್.ಯಾದವ್ ಅವರಿಗೆ ಕಚೇರಿಯ ಸಂಪೂರ್ಣ ಜವಾಬ್ದಾರಿಯನ್ನು ನೀಡಲಾಗಿದೆ. ಇದರಿಂದ ಲೆಫ್ಟಿನೆಂಟ್ ಗವರ್ನರ್‌ಗೆ ಮುಖಭಂಗವಾದಂತಾಗಿದೆ.
 
ಅರವಿಂದ್ ಕೇಜ್ರಿವಾಲ್ ಸರಕಾರದ ಆದೇಶದ ಪ್ರಕಾರ,ಭ್ರಷ್ಟಾಚಾರ ನಿಗ್ರಹ ದಳದ ಆಯುಕ್ತರಾದ ಎಸ್.ಎಸ್.ಯಾದವ್ ಪ್ರಕರಣದ ತನಿಖೆ, ವಿವರಗಳನ್ನು ನೇರವಾಗಿ ಮುಖ್ಯಮಂತ್ರಿಯವರಿಗೆ ನೀಡಬಹುದಾಗಿದೆ.
 
ಭ್ರಷ್ಟಾಚಾರ ನಿಗ್ರಹ ದಳದ ಜಂಟಿ ಆಯುಕ್ತರಾಗಿ ಮೀನಾ ಅವರನ್ನು ನೇಮಕ ಮಾಡಲಾಗಿತ್ತು. ಆದರೆ. ಎಸಿಬಿಯಲ್ಲಿ ಅಂತಹ ಹುದ್ದೆಯಿಲ್ಲವಾದ್ದರಿಂದ ಆಪ್ ಪಕ್ಷ ಕೋರ್ಟ್ ಮೆಟ್ಟಿಲೇರಿದೆ.  
 
ಎಸಿಬಿಯ ಹೆಚ್ಚುವರಿ ಆಯುಕ್ತರಾದ ಎಸ್‌.ಎಸ್.ಯಾದವ್, ಡಿಸಿಪಿ, ಎಸಿಪಿ, ಇನ್ಸೆಪೆಕ್ಟರ್‌ಗಳಉ ಮತ್ತು ಪೊಲೀಸ್ ಠಾಣೆಯ ಅಧಿಕಾರಿಗಳ ಮೇಲ್ವಿಚಾರಣೆ ಮಾಡಲಿದ್ದಾರೆ. ಅಗತ್ಯವಾದಲ್ಲಿ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವ ವ್ಯಾಪ್ತಿಯನ್ನು ಹೊಂದಿದ್ದಾರೆ.   
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments