Webdunia - Bharat's app for daily news and videos

Install App

ದೆಹಲಿ ಆಡಳಿತದ ಮುಖ್ಯಸ್ಥರು ಯಾರು ..? ಸುಪ್ರೀಂ ಮೆಟ್ಟಿಲೇರಿದ ಕೇಜ್ರಿವಾಲ್

Webdunia
ಗುರುವಾರ, 23 ಫೆಬ್ರವರಿ 2017 (12:40 IST)
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಗುದ್ದಾಟ ಸುಪ್ರೀಂಕೋರ್ಟ್ ಅಂಗಳ ತಲುಪಿದೆ. ದೆಹಲಿ ಹೈಕೋರ್ಟ್ ತೀರ್ಪನ್ನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಸುಪ್ರೀಂಕೋರ್ಟ್`ನಲ್ಲಿ ಅರ್ಜಿ ಸಲ್ಲಿಸಿದೆ. ಸಂವಿಧಾನ ಪೀಠ ರಚಿಸಿ ರಾಷ್ಟ್ರ ರಾಜಧಾನಿ ವ್ವ್ಯಾಪ್ತಿಯ ಸರ್ಕಾರ(ಜಿಎನ್`ಸಿಟಿ)ಕ್ಕೆ ಯಾರು ಮುಖ್ಯಸ್ಥ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರಲಾಗಿದೆ.
 


ಲೆಫ್ಟಿನೆಂಟ್ ಗವರ್ನರ್ ದೆಹಲಿಯ ಆಡಳಿತದ ಮುಖ್ಯಸ್ಥ ಎಂದು ಕಳೆದ ವರ್ಷ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನ ಆಮ್ ಆದ್ಮಿ ಸರ್ಕಾರ ಸುಪ್ರೀಂಕೋರ್ಟ್`ನಲ್ಲಿ ಪ್ರಶ್ನಿಸಿದೆ.

ಸಾರ್ವಜನಿಕ ಆದೇಶಗಳು, ಲ್ಯಾಂಡ್, ಪೊಲೀಸ್ ಮತ್ತು ಸೇವೆಗಳು, ಸಿವಿಲ್ ಸೇವೆಗಳಿಗೆ ಭರ್ತಿ ಅಧಿಕಾರ ಲೆಫ್ಟಿನೆಂಟ್ ಗವರ್ನರ್`ಗೆ ಸೇರಿದ್ದು ಎಂದು ಕಳೆದ ಆಗಸ್ಟ್`ನಲ್ಲಿ ದೆಹಲಿ ಹೈಕೋರ್ಟ್ ಹೇಳಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments