Webdunia - Bharat's app for daily news and videos

Install App

ಕೇಜ್ರಿವಾಲ್‌ಗೆ ಸಿಗದ ಜಾಮೀನು: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೊರೆ ಎಂದ ಎಎಪಿ

Sampriya
ಮಂಗಳವಾರ, 25 ಜೂನ್ 2024 (19:38 IST)
ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್‌ ತಡೆ ನೀಡಿರುವುದನ್ನು ಪ್ರಶ್ನಿಸಿ ಎಎಪಿ  ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದೆ.

ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರನ್ನೊಳಗೊಂಡ ಹೈಕೋರ್ಟ್‌ನ ರಜಾ ಕಾಲದ ಏಕ ಸದಸ್ಯ ಪೀಠ, ಪ್ರಕರಣ ಸಂಬಂಧ ನ್ಯಾಯಾಲಯದ ಮುಂದಿಟ್ಟ ಸಾಕ್ಷ್ಯಗಳು ಮತ್ತು ವಾದದ ಕುರಿತಂತೆ ಜಾರಿ ನಿರ್ದೇಶನಾಲಯವನ್ನು ಪ್ರಶಂಶೆ ವ್ಯಕ್ತಪಡಿಸಿದೆ. ಜಾಮೀನು ನೀಡುವ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯ ಈ ವಿಷಯಗಳನ್ನು ಪರಿಗಣಿಸಿಲ್ಲ ಎಂದು ಒತ್ತಿ ಹೋಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ದೆಹಲಿ ಹೈಕೋರ್ಟ್‌ ನೀಡಿರುವ ಆದೇಶವನ್ನು ನಾವು ಒಪ್ಪುವುದಿಲ್ಲ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments