Webdunia - Bharat's app for daily news and videos

Install App

ಚುನಾವಣೆ ಮೇಲೆ ಕೇಜ್ರಿವಾಲ್ ಚಿತ್ತ

Webdunia
ಗುರುವಾರ, 21 ಏಪ್ರಿಲ್ 2022 (09:37 IST)
ಬೆಂಗಳೂರು : ಮುಂಬರುವ 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ ಬುಧವಾರ ಕರ್ನಾಟಕಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಇಂದು ಭಾಷಣ ಮಾಡಲಿದ್ದಾರೆ.

ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ಅವರು ಪಕ್ಷದ ರಾಜ್ಯ ಘಟಕದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಅವರು ಇಂದು ಬೆಳಗ್ಗೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. 

ಪಂಜಾಬ್ ಗೆಲುವಿನ ಬಳಿಕ ಆಮ್ ಆದ್ಮಿ ಪಕ್ಷ ಇದೀಗ ದಕ್ಷಿಣದ ರಾಜ್ಯಗಳಲ್ಲಿ ತನ್ನ ಅಸ್ತಿತ್ವವನ್ನು ಗುರುತಿಸಿಕೊಳ್ಳಲು ನೋಡುತ್ತಿದೆ. ಈ ನಿಟ್ಟಿನಲ್ಲಿ ಕೇಜ್ರಿವಾಲ್ ಪಕ್ಷದ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments