Webdunia - Bharat's app for daily news and videos

Install App

ಐದು ಪಟ್ಟು ಹೆಚ್ಚು ಸಬ್ಸಿಡಿ ನೀಡುವ ಬಿಜೆಪಿ ಪ್ರಾಣಾಳಿಕೆಯ ಬಗ್ಗೆ ವ್ಯಂಗ್ಯ ಮಾಡಿದ ದೆಹಲಿ ಸಿಎಂ

Webdunia
ಗುರುವಾರ, 9 ಜನವರಿ 2020 (09:04 IST)
ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಾಣಾಳಿಕೆ ಬಿಡುಗಡೆ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಆಪ್ ಭದ್ರಕೋಟೆಯಾದ ದೆಹಲಿಯಲ್ಲಿ ಗೆಲುವು ಸಾಧಿಸಲು ಆಮ್ ಆದ್ಮಿ ಸರ್ಕಾರಕ್ಕಿಂತ ಐದು ಪಟ್ಟು ಹೆಚ್ಚು ಸಬ್ಸಿಡಿ ನೀಡುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.



ದೆಹಲಿಯಲ್ಲಿ ಈಗಾಗಲೆ ಆಮ್ ಆದ್ಮಿ ಸರ್ಕಾರ ಕುಡಿಯುವ ನೀರು, ವಿದ್ಯುತ್ ಸಬ್ಸಿಡಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ನೀಡಿದೆ. ಇದೀಗ ಬಿಜೆಪಿ ಇದನ್ನು ಮುಂದುವರಿಸುವ ಜೊತೆಗೆ ಇದರ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.’


ಇದಕ್ಕೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್, ನಮಗಿಂತ ಐದು ಪಟ್ಟೇ?  200 ಯೂನಿಟ್ ಗೆ ಹೆಚ್ಚು ಪಟ್ಟು ಎಂದರೆ 1000 ಯೂನಿಟ್? 20 ಸಾವಿರ ಲೀಟರ್ ಉಚಿತ ನೀರಿಗೆ ಐದು ಪಟ್ಟು ಎಂದರೆ 1 ಲಕ್ಷ ಲೀಟರ್ ನೀರು ಉಚಿತವಾಗಿ ನೀಡಲಾಗುವುದೇ ಎಂದು ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ಬಿಜೆಪಿ ದೆಹಲಿಯ ಜನರನ್ನು ಗೇಲಿ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments