Webdunia - Bharat's app for daily news and videos

Install App

ಆರ್‌ಎಸ್ಎಸ್ ಕಚೇರಿ ಬಳಿ ಸ್ಪೋಟ: ನಾಲ್ಕು ಮಂದಿಗೆ ಗಾಯ

Webdunia
ಶುಕ್ರವಾರ, 3 ಮಾರ್ಚ್ 2017 (08:28 IST)
ಕೇರಳದ ಕೋಳಿಕ್ಕೋಡ್‌ನಲ್ಲಿ ಆರ್‌ಎಸ್ಎಸ್ ಕಚೇರಿ ಬಳಿ ಬಾಂಬ್ ಸ್ಪೋಟವಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ ನಡಪುರಮ್‌ನಲ್ಲಿರುವ ಕಚೇರಿಯ ಮುಂದೆ ಈ ದಾಳಿ ನಡೆದಿದ್ದು ನಾಲ್ವರು ಆರ್‌ಎಸ್ಎಸ್ ಕಾರ್ಯಕರ್ತರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 
 
ಕೇರಳ ಮುಖ್ಯಮಂತ್ರಿ ತಲೆಗೆ ಬಹುಮಾನ ಘೋಷಿಸಿರುವುದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.
 
ಕೇರಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗೆ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಹೊಣೆಯಾಗಿದ್ದು ಅವರ ತಲೆ ತಂದುಕೊಟ್ಟವರಿಗೆ 1 ಕೋಟಿ ಕೊಡುವುದಾಗಿ ಮಧ್ಯಪ್ರದೇಶದ ಆರ್‍ಎಸ್‍ಎಸ್ ಮುಖಂಡ ಡಾ.ಚಂದ್ರಾವತ್ ಘೋಷಿಸಿದ್ದರು.
 
ಕೇರಳದಲ್ಲಿ ಸಂಘಪವಾರ ಮತ್ತು ಸಿಪಿಎಂ ಕಾರ್ಯಕರ್ತರ ನಡುವಿನ ಕಾದಾಟ ದಿನೇ ದಿನೇ ಹೆಚ್ಚಾಗುತ್ತಿದ್ದು, ಕಳೆದ ತಿಂಗಳು ಬಿಜೆಪಿ ಮುಖಂಡ ಸಂತೋಷ್ ಅವರ ಕೊಲೆಯಾಗಿತ್ತು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments