Webdunia - Bharat's app for daily news and videos

Install App

ಕೇರಳ ವಿಮಾನ ದುರಂತ: ತವರು ತಲುಪಿದ ಹುತಾತ್ಮ ಪೈಲಟ್ ದೀಪಕ್ ವಸಂತ್ ಸಾಠೆ ಮೃತದೇಹ

Webdunia
ಸೋಮವಾರ, 10 ಆಗಸ್ಟ್ 2020 (09:59 IST)
ಕೋಝಿಕ್ಕೋಡ್: ಕೇರಳದ ಕರಿಪುರದಲ್ಲಿ ಮೊನ್ನೆ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ನೂರಾರು ಪ್ರಯಾಣಿಕರನ್ನು ಉಳಿಸಿದ ಹುತಾತ್ಮ ಪೈಲಟ್ ದೀಪಕ್ ವಸಂತ್ ಸಾಠೆ ಮೃತದೇಹ ತವರೂರು ಮುಂಬೈಗೆ ತಲುಪಿದೆ.

 

ಸಹ ಪೈಲಟ್ ಅಖಿಲೇಶ್ ಕುಮಾರ್ ಅಂತ್ಯಕ್ರಿಯೆ ಅವರ ಸ್ವಗ್ರಾಮದಲ್ಲಿ ನಿನ್ನೆಯಷ್ಟೇ ನೆರವೇರಿದೆ. ಮುಖ್ಯ ಪೈಲಟ್ ದೀಪಕ್ ಅಂತಿಮ ಕ್ರಿಯೆ ನಾಳೆ ನಡೆಯುವ ನಿರೀಕ್ಷೆಯಿದೆ.

ಈ ನಡುವೆ ‍ಘಟನೆ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ ಐಟಿ ತಂಡ ರಚನೆ ಮಾಡಿದೆ. ಈಗಾಗಲೇ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಮಾಡಲಾಗಿದ್ದು, ತನಿಖೆಗೆ ಸಹಾಯವಾಗಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments