ಕೇರಳ ವಿಮಾನ ದುರಂತ: ತವರು ತಲುಪಿದ ಹುತಾತ್ಮ ಪೈಲಟ್ ದೀಪಕ್ ವಸಂತ್ ಸಾಠೆ ಮೃತದೇಹ

Webdunia
ಸೋಮವಾರ, 10 ಆಗಸ್ಟ್ 2020 (09:59 IST)
ಕೋಝಿಕ್ಕೋಡ್: ಕೇರಳದ ಕರಿಪುರದಲ್ಲಿ ಮೊನ್ನೆ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ನೂರಾರು ಪ್ರಯಾಣಿಕರನ್ನು ಉಳಿಸಿದ ಹುತಾತ್ಮ ಪೈಲಟ್ ದೀಪಕ್ ವಸಂತ್ ಸಾಠೆ ಮೃತದೇಹ ತವರೂರು ಮುಂಬೈಗೆ ತಲುಪಿದೆ.

 

ಸಹ ಪೈಲಟ್ ಅಖಿಲೇಶ್ ಕುಮಾರ್ ಅಂತ್ಯಕ್ರಿಯೆ ಅವರ ಸ್ವಗ್ರಾಮದಲ್ಲಿ ನಿನ್ನೆಯಷ್ಟೇ ನೆರವೇರಿದೆ. ಮುಖ್ಯ ಪೈಲಟ್ ದೀಪಕ್ ಅಂತಿಮ ಕ್ರಿಯೆ ನಾಳೆ ನಡೆಯುವ ನಿರೀಕ್ಷೆಯಿದೆ.

ಈ ನಡುವೆ ‍ಘಟನೆ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ ಐಟಿ ತಂಡ ರಚನೆ ಮಾಡಿದೆ. ಈಗಾಗಲೇ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಮಾಡಲಾಗಿದ್ದು, ತನಿಖೆಗೆ ಸಹಾಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments