Webdunia - Bharat's app for daily news and videos

Install App

ಇಂದು ಕೇರಳ ವಿಮಾನ ನಿಲ್ದಾಣ ಬಂದ್

Webdunia
ಮಂಗಳವಾರ, 1 ನವೆಂಬರ್ 2022 (09:31 IST)
ತಿರುವನಂತಪುರಂ : ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಐದು ಗಂಟೆಗಳ ಕಾಲ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಪದ್ಮನಾಭಸ್ವಾಮಿ ದೇವಸ್ಥಾನದ ಅಲ್ಪಾಸಿ ಆರಾಟ್ಟು ಮೆರವಣಿಗೆಗೆ ನಡೆಯುವ ಹಿನ್ನೆಲೆಯಲ್ಲಿ ನ.1ರಂದು ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಮಾನ ನಿಲ್ದಾಣ ತಿಳಿಸಿದೆ.

ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರನ್ವೇ ಮೂಲಕ ಪದ್ಮನಾಭ ಸ್ವಾಮಿ ದೇವಸ್ಥಾನದ ಅಲ್ಪಾಸಿ ಆರಟ್ಟು ಮೆರವಣಿಗೆ ನಡೆಯಲಿದೆ.

ಇದು ಶತಮಾನಗಳ ಹಿಂದಿನಿಂದ ನಡೆದು ಬಂದ ಆಚರಣೆ ಆಗಿದ್ದು, ಸುಗಮವಾಗಿ ಮುಂದುವರಿಸಲು ನ. 1ರಂದು 5 ಗಂಟೆಗಳ ಕಾಲ ವಿಮಾನವನ್ನು ಸ್ಥಗಿತಗೊಳಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments