Webdunia - Bharat's app for daily news and videos

Install App

ಅಂಗನವಾಡಿಯಲ್ಲೂ ಸಿಗಲಿದೆ ಚಿಕನ್ ಬಿರಿಯಾನಿ: ಬಾಲಕನ ಮನವಿಗೆ ಓಕೆ ಎಂದ ಸಚಿವರು

Krishnaveni K
ಮಂಗಳವಾರ, 4 ಫೆಬ್ರವರಿ 2025 (11:57 IST)
Photo Credit: X
ತಿರುವನಂತಪುರಂ: ಅಂಗನವಾಡಿಗಳಲ್ಲಿ ಪ್ರತಿನಿತ್ಯ ಮಕ್ಕಳಿಗೆ ರವೆ, ಗೋಧಿ ಉಪ್ಪಿಟ್ಟು ಇತ್ಯಾದಿ ಕೊಡಲಾಗುತ್ತದೆ. ಆದರೆ ಇನ್ನು ಮುಂದೆ ಅಂಗನವಾಡಿಯಲ್ಲೂ ಚಿಕನ್ ಬಿರಿಯಾನಿಯಂತಹ ರುಚಿಕರ ಆಹಾರವನ್ನು ಮಕ್ಕಳಿಗೆ ಕೊಡಲಾಗುತ್ತದಂತೆ. ಅಂಗನವಾಡಿ ಬಾಲಕನ ಮನವಿಗೆ ಸಚಿವರು ಓಕೆ ಎಂದಿದ್ದಾರೆ.

ಆದರೆ ಇದು ನಡೆದಿರುವುದು ಕೇರಳದಲ್ಲಿ. ಪುಟ್ಟ ಬಾಲಕನೊಬ್ಬ ಸೋಷಿಯಲ್ ಮೀಡಿಯಾದಲ್ಲಿ ಅಂಗನವಾಡಿಗಳಲ್ಲಿ ಉಪ್ಪಿಟ್ಟು ಬದಲಿಗೆ ಚಿಕನ್, ಬಿರಿಯಾನಿ ನೀಡುವಂತೆ ಮನವಿ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.

ಇದು ಕೇರಳದ ಶಿಕ್ಷಣ ಸಚಿವೆ ವೀಣಾ ಜಾರ್ಜ್ ಗಮನಕ್ಕೆ ಬಂದಿದೆ. ಈ ವಿಡಿಯೋಗೆ ಸ್ಪಂದಿಸಿರುವ ಸಚಿವರು ಇನ್ನು ಅಂಗನವಾಡಿಗಳಲ್ಲಿ ಚಿಕನ್, ಬಿರಿಯಾನಿಯೂ ಸಿಗುವಂತೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ಅಂಗನವಾಡಿಗಳಲ್ಲಿನ ಆಹಾರ ಮೆನು ಪರಿಶೀಲಿಸುವುದಾಗಿ ಹೇಳಿದ್ದಾರೆ.

ಶಂಕು ಎಂಬ ಪುಟ್ಟ ಬಾಲಕ ಅಂಗನವಾಡಿಗಳಲ್ಲಿ ರುಚಿಕರ ಆಹಾರ ನೀಡಿ ಎಂದು ಮನವಿ ಮಾಡುವ ವಿಡಿಯೋ ಇನ್ ಸ್ಟಾಗ್ರಾಂನಲ್ಲಿ ವೈರಲ್ ಆಗಿತ್ತು. ಇದನ್ನು ಸಾಕಷ್ಟು ಜನ ಶೇರ್, ಲೈಕ್ಸ್ ಮಾಡಿದ್ದರು. ಹೀಗಾಗಿ ಈಗ ಮೊಟ್ಟೆ, ಹಾಲು, ಉಪ್ಪಿಟ್ಟು ಅಲ್ಲದೆ ರುಚಿಕರ ತಿಂಡಿ ನೀಡಲು ಸಚಿವರು ಒಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments