Webdunia - Bharat's app for daily news and videos

Install App

ಕೊಡಗು ಗಡಿಯಲ್ಲಿ ಕೇರಳ ಕ್ಯಾತೆ; ಸಂಚಾರಕ್ಕೆ ನಿರ್ಬಂಧ

Webdunia
ಬುಧವಾರ, 26 ಆಗಸ್ಟ್ 2020 (10:08 IST)
ಕೊಡಗು : ಕೊಡಗು ಗಡಿಯಲ್ಲೂ ಕೇರಳ ಕ್ಯಾತೆ ತೆಗೆದಿದ್ದು, ಕನ್ನಡಿಗರ ವಿರುದ್ಧ ಕೇರಳದ ಜಿದ್ದು ಸಾಧಿಸುತ್ತಿದೆ.

ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದೆ.  ಕಾಸರಗೋಡಿನ ಪಣತ್ತಡಿ ಪಂಚಾಯಿತಿ ಈ ನಿರ್ಬಂಧ ಹೇರಿದ್ದು,  ಕೇಂದ್ರ ಸರ್ಕಾರ ಅನುಮತಿ ಕೊಟ್ಟರೂ ಸಹ ಕೇರಳ ಸಂಚಾರಕ್ಕೆ ಅವಕಾಶ ಕೊಡದೆ ಗಡಿ ಬಂದ್ ಮಾಡಿದೆ ಎನ್ನಲಾಗಿದೆ. ಇದರಿಂದ ಕನ್ನಡಿಗರು ಪರದಾಡುವಂತಾಗಿದೆ.

ಈ ಹಿನ್ನಲೆಯಲ್ಲಿ  ಕೇರಳದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಕೇರಳ ಚೆಕ್ ಪೋಸ್ಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments