Webdunia - Bharat's app for daily news and videos

Install App

ಕೊಡಗು ಗಡಿಯಲ್ಲಿ ಕೇರಳ ಕ್ಯಾತೆ; ಸಂಚಾರಕ್ಕೆ ನಿರ್ಬಂಧ

Webdunia
ಬುಧವಾರ, 26 ಆಗಸ್ಟ್ 2020 (10:08 IST)
ಕೊಡಗು : ಕೊಡಗು ಗಡಿಯಲ್ಲೂ ಕೇರಳ ಕ್ಯಾತೆ ತೆಗೆದಿದ್ದು, ಕನ್ನಡಿಗರ ವಿರುದ್ಧ ಕೇರಳದ ಜಿದ್ದು ಸಾಧಿಸುತ್ತಿದೆ.

ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದೆ.  ಕಾಸರಗೋಡಿನ ಪಣತ್ತಡಿ ಪಂಚಾಯಿತಿ ಈ ನಿರ್ಬಂಧ ಹೇರಿದ್ದು,  ಕೇಂದ್ರ ಸರ್ಕಾರ ಅನುಮತಿ ಕೊಟ್ಟರೂ ಸಹ ಕೇರಳ ಸಂಚಾರಕ್ಕೆ ಅವಕಾಶ ಕೊಡದೆ ಗಡಿ ಬಂದ್ ಮಾಡಿದೆ ಎನ್ನಲಾಗಿದೆ. ಇದರಿಂದ ಕನ್ನಡಿಗರು ಪರದಾಡುವಂತಾಗಿದೆ.

ಈ ಹಿನ್ನಲೆಯಲ್ಲಿ  ಕೇರಳದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಕೇರಳ ಚೆಕ್ ಪೋಸ್ಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments