ಓಣಂ ಹಬ್ಬದ ಸಂಭ್ರಮದಲ್ಲಿ ಕೇರಳ

Webdunia
ಶನಿವಾರ, 21 ಆಗಸ್ಟ್ 2021 (10:50 IST)
ತಿರುವನಂತಪುರಂ: ಕೇರಳದಲ್ಲಿ ಈಗ ನಾಡಹಬ್ಬ ಓಣಂ ಸಂಭ್ರಮ. ಕೊರೋನಾದಿಂದಾಗಿ ಬೇಸರಗೊಂಡಿದ್ದ ಕೇರಳೀಯರಿಗೆ ಖುಷಿ ತಂದುಕೊಟ್ಟಿರುವ ಹಬ್ಬ.


ಭರ್ಜರಿ ಹಬ್ಬಕ್ಕೆ ಕೊರೋನಾ ಬ್ರೇಕ್ ಹಾಕಿದ್ದರೂ ಸಾಂಪ್ರದಾಯಿಕವಾಗಿ ತಮ್ಮ ಮನೆಗಳಲ್ಲೇ ಕೇರಳೀಯರು ಓಣಂ ಬರಮಾಡಿಕಂಡಿದ್ದಾರೆ. 10 ದಿನಗಳ ಕಾಲ ನಡೆಯುವ ಓಣಂ ಹಬ್ಬದ ಸಂದರ್ಭದಲ್ಲಿ ಮಹಾಬಲಿ ಮತ್ತು ವಾಮನ ಮತ್ತೆ ಭೂಮಿಗೆ ಬರುತ್ತಾರೆ ಎಂಬುದು ನಂಬಿಕೆ.

ಓಣಂ ಹಬ್ಬದಲ್ಲಿ ಕೇರಳೀಯರಿಗೆ ಪೂಕಳಂ (ಹೂವಿನ ರಂಗೋಲಿ) ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ವಿವಿಧ ಬಗೆಯ ಭಕ್ಷ್ಯ ಭೋಜನ ತಯಾರಿಸಿ ಉಣಬಡಿಸುವುದೇ ವಿಶೇಷ. ಇದು ವಿಶ್ವದಾದ್ಯಂತ ಇರುವ ಕೇರಳೀಯರಿಗೆ ಕೇವಲ ಹಬ್ಬ ಮಾತ್ರವಲ್ಲ, ಒಂದು ಭಾವನಾತ್ಮಕ ವಿಚಾರವೂ ಹೌದು. ಕೇರಳದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಈ ಹಬ್ಬ ಕೊರೋನಾ ನಡುವೆ ಜನತೆಗೆ ನೆಮ್ಮದಿ, ಸಂತೋಷ ನೀಡಲಿ ಎಂದು ಹಾರೈಸೋಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments