Webdunia - Bharat's app for daily news and videos

Install App

ಓಣಂ ಹಬ್ಬದ ಸಂಭ್ರಮದಲ್ಲಿ ಕೇರಳ

Webdunia
ಶನಿವಾರ, 21 ಆಗಸ್ಟ್ 2021 (10:50 IST)
ತಿರುವನಂತಪುರಂ: ಕೇರಳದಲ್ಲಿ ಈಗ ನಾಡಹಬ್ಬ ಓಣಂ ಸಂಭ್ರಮ. ಕೊರೋನಾದಿಂದಾಗಿ ಬೇಸರಗೊಂಡಿದ್ದ ಕೇರಳೀಯರಿಗೆ ಖುಷಿ ತಂದುಕೊಟ್ಟಿರುವ ಹಬ್ಬ.


ಭರ್ಜರಿ ಹಬ್ಬಕ್ಕೆ ಕೊರೋನಾ ಬ್ರೇಕ್ ಹಾಕಿದ್ದರೂ ಸಾಂಪ್ರದಾಯಿಕವಾಗಿ ತಮ್ಮ ಮನೆಗಳಲ್ಲೇ ಕೇರಳೀಯರು ಓಣಂ ಬರಮಾಡಿಕಂಡಿದ್ದಾರೆ. 10 ದಿನಗಳ ಕಾಲ ನಡೆಯುವ ಓಣಂ ಹಬ್ಬದ ಸಂದರ್ಭದಲ್ಲಿ ಮಹಾಬಲಿ ಮತ್ತು ವಾಮನ ಮತ್ತೆ ಭೂಮಿಗೆ ಬರುತ್ತಾರೆ ಎಂಬುದು ನಂಬಿಕೆ.

ಓಣಂ ಹಬ್ಬದಲ್ಲಿ ಕೇರಳೀಯರಿಗೆ ಪೂಕಳಂ (ಹೂವಿನ ರಂಗೋಲಿ) ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ವಿವಿಧ ಬಗೆಯ ಭಕ್ಷ್ಯ ಭೋಜನ ತಯಾರಿಸಿ ಉಣಬಡಿಸುವುದೇ ವಿಶೇಷ. ಇದು ವಿಶ್ವದಾದ್ಯಂತ ಇರುವ ಕೇರಳೀಯರಿಗೆ ಕೇವಲ ಹಬ್ಬ ಮಾತ್ರವಲ್ಲ, ಒಂದು ಭಾವನಾತ್ಮಕ ವಿಚಾರವೂ ಹೌದು. ಕೇರಳದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಈ ಹಬ್ಬ ಕೊರೋನಾ ನಡುವೆ ಜನತೆಗೆ ನೆಮ್ಮದಿ, ಸಂತೋಷ ನೀಡಲಿ ಎಂದು ಹಾರೈಸೋಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಂದಿನ ಸುದ್ದಿ
Show comments