Webdunia - Bharat's app for daily news and videos

Install App

ಓಣಂ ಹಬ್ಬದ ಸಂಭ್ರಮದಲ್ಲಿ ಕೇರಳ

Webdunia
ಶನಿವಾರ, 21 ಆಗಸ್ಟ್ 2021 (10:50 IST)
ತಿರುವನಂತಪುರಂ: ಕೇರಳದಲ್ಲಿ ಈಗ ನಾಡಹಬ್ಬ ಓಣಂ ಸಂಭ್ರಮ. ಕೊರೋನಾದಿಂದಾಗಿ ಬೇಸರಗೊಂಡಿದ್ದ ಕೇರಳೀಯರಿಗೆ ಖುಷಿ ತಂದುಕೊಟ್ಟಿರುವ ಹಬ್ಬ.


ಭರ್ಜರಿ ಹಬ್ಬಕ್ಕೆ ಕೊರೋನಾ ಬ್ರೇಕ್ ಹಾಕಿದ್ದರೂ ಸಾಂಪ್ರದಾಯಿಕವಾಗಿ ತಮ್ಮ ಮನೆಗಳಲ್ಲೇ ಕೇರಳೀಯರು ಓಣಂ ಬರಮಾಡಿಕಂಡಿದ್ದಾರೆ. 10 ದಿನಗಳ ಕಾಲ ನಡೆಯುವ ಓಣಂ ಹಬ್ಬದ ಸಂದರ್ಭದಲ್ಲಿ ಮಹಾಬಲಿ ಮತ್ತು ವಾಮನ ಮತ್ತೆ ಭೂಮಿಗೆ ಬರುತ್ತಾರೆ ಎಂಬುದು ನಂಬಿಕೆ.

ಓಣಂ ಹಬ್ಬದಲ್ಲಿ ಕೇರಳೀಯರಿಗೆ ಪೂಕಳಂ (ಹೂವಿನ ರಂಗೋಲಿ) ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ವಿವಿಧ ಬಗೆಯ ಭಕ್ಷ್ಯ ಭೋಜನ ತಯಾರಿಸಿ ಉಣಬಡಿಸುವುದೇ ವಿಶೇಷ. ಇದು ವಿಶ್ವದಾದ್ಯಂತ ಇರುವ ಕೇರಳೀಯರಿಗೆ ಕೇವಲ ಹಬ್ಬ ಮಾತ್ರವಲ್ಲ, ಒಂದು ಭಾವನಾತ್ಮಕ ವಿಚಾರವೂ ಹೌದು. ಕೇರಳದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಈ ಹಬ್ಬ ಕೊರೋನಾ ನಡುವೆ ಜನತೆಗೆ ನೆಮ್ಮದಿ, ಸಂತೋಷ ನೀಡಲಿ ಎಂದು ಹಾರೈಸೋಣ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments