Webdunia - Bharat's app for daily news and videos

Install App

ಫಸ್ಟ್ ಟೈಂ ಸಂಪ್ರದಾಯ ಕೈಬಿಟ್ಟ ಕೇರಳ ಚರ್ಚ್!

Webdunia
ಬುಧವಾರ, 7 ಸೆಪ್ಟಂಬರ್ 2022 (13:56 IST)
ತಿರುವನಂತಪುರಂ : ಕೇರಳದಲ್ಲಿ ಮೊದಲ ಬಾರಿಗೆ ಕ್ಯಾಥೋಲಿಕ್ ಚರ್ಚ್ನಲ್ಲಿ ಪುರಾತನ ಸಂಸ್ಕೃತಿಯಾದ ಪೆಟ್ಟಿಗೆಯಲ್ಲಿ ಹೂಳುವ ಸಂಪ್ರದಾಯವನ್ನು ಕೈಬಿಟ್ಟು ಹೊಸ ಸಂಸ್ಕೃತಿಗೆ ನಾಂದಿ ಹಾಡಿದ್ದಾರೆ.

ಕ್ರಿಶ್ಚನ್ ಸಂಸ್ಕೃತಿಯಲ್ಲಿ ಸಾಮಾನ್ಯವಾಗಿ ಸತ್ತ ವ್ಯಕ್ತಿಯನ್ನು ಪೆಟ್ಟಿಗೆಯಲ್ಲಿ ಹೂಳು ಸಮಾಧಿ ಮಾಡುತ್ತಾರೆ ಆದರೆ ಆಲಪ್ಪುಳ ಜಿಲ್ಲೆಯ ಅಥುರ್ಂಕಲ್ನ ಸೇಂಟ್ ಜಾರ್ಜ್ ಚರ್ಚ್ನಲ್ಲಿ ಮೊದಲಿನಿಂದಲೂ ಇದ್ದ ಪೆಟ್ಟಿಗೆಯಲ್ಲಿ ಸಮಾಧಿ ಮಾಡುವ ಸಂಸ್ಕೃತಿಯನ್ನು ಅಂತ್ಯಗೊಳಿಸಲಾಗಿದೆ.

ಪೆಟ್ಟಿಗೆಯಲ್ಲಿ ಹೂಳಿದ್ದ ಶವಗಳು ಎಷ್ಟೇ ವರ್ಷಗಳಾದರೂ ಕೊಳೆಯದ ಕಾರಣ ಈ ಪದ್ಧತಿಯನ್ನು ಕೈಬಿಡಲಾಗಿದೆ. ಪೆಟ್ಟಿಗೆಯ ಬದಲು ಶವವನ್ನು ಬಟ್ಟೆಯಲ್ಲಿ ಸುತ್ತಿ ಸಮಾಧಿ ಮಾಡಲು ಇದೀಗ ಆಲಪ್ಪುಳ ಜಿಲ್ಲೆಯ ಅಥುರ್ಂಕಲ್ನ ಸೇಂಟ್ ಜಾರ್ಜ್ ಚರ್ಚ್ ನಿರ್ಧರಿಸಿದೆ. ಈ ಮೂಲಕ ಬಹು ಹಳೆಯ ಸಂಸ್ಕೃತಿಯಾಗಿರುವ ಪೆಟ್ಟಿಗೆಯಲ್ಲಿ ಹೂಳುವ ಸಂಸ್ಕೃತಿಯು ಅಂತ್ಯಗೊಂಡಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments