Webdunia - Bharat's app for daily news and videos

Install App

ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಅಪ್ರಾಪ್ತರು

Webdunia
ಶುಕ್ರವಾರ, 21 ನವೆಂಬರ್ 2014 (09:32 IST)
ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನೊಬ್ಬನನ್ನು ಆತನ ಸ್ನೇಹಿತರೇ ಕೊಲೆ ಮಾಡಿದ ದಾರುಣ ಘಟನೆ ಕೇರಳದಲ್ಲಿ ನಡೆದಿದೆ.

ಬಾಲಕನ ಕಣ್ಣಿಗೆ ತ್ರಿಜ್ಯ/ ಕೈವಾರ ದಿಂದ ಇರಿದು ನಂತರ ಕೆರೆ ನೀರಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಕಾಸರಗೋಡು ಉತ್ತರ ಜಿಲ್ಲೆಯ ಹೊಸದುರ್ಗ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ನಡೆಸುತ್ತಿದ್ದ ಬಾಲಕ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಸಮಯದಲ್ಲಿ , ಆತನ ಇಬ್ಬರು ಸಹಪಾಠಿಗಳ ಜತೆ  ಪ್ರೇಮ ಪ್ರಕರಣವೊಂದರ ಸಂಬಂಧ ಜಗಳ ನಡೆದಿದೆ ಎನ್ನಲಾಗಿದೆ. ಜಗಳ ತೀವೃತೆಗೆ ತೆರಳಿ ಆತನ ಕಣ್ಣಿಗೆ ಕೈವಾರದಿಂದ ಚುಚ್ಚಿದ ಸ್ನೇಹಿತರು, ಕಣ್ಣಿಗೆ ಗಂಭೀರ ಗಾಯವಾದಾಗ ಅದನ್ನು ತೊಳೆಯುವ ನೆಪದಿಂದ ಕೆರೆಯ ಬಳಿ ಆತನನ್ನು ಕೊಂಡೊಯ್ದಿದ್ದಾರೆ ಮತ್ತು ನೀರಲ್ಲಿ ಮುಳುಗಿಸಿ ಆತನನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. 
 
ಮರುದಿನ ಬೆಳಿಗ್ಗೆ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾಯಿತು. ಇಬ್ಬರು ಬಾಲಾಪರಾಧಿಗಳು ಈಗ ಪೊಲೀಸರ ವಶದಲ್ಲಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments