ಕೇರಳದಲ್ಲಿ ಮತ್ತೆ ಲಾಕ್ ಡೌನ್

Webdunia
ಬುಧವಾರ, 14 ಜುಲೈ 2021 (10:47 IST)
ತಿರುವನಂತಪುರಂ: ಕೊರೋನಾ ಪ್ರಕರಣಗಳು ಕಡಿಮೆಯಾಗದ ಹಿನ್ನಲೆಯಲ್ಲಿ ಕೇರಳ ಸರ್ಕಾರ ಮತ್ತೆ ಲಾಕ್ ಡೌನ್ ನಡೆಸಲು ತೀರ್ಮಾನಿಸಿದೆ.


ವಾರಂತ್ಯದಲ್ಲಿ ಅಂದರೆ ಜುಲೈ 17 ಮತ್ತು 18 ರಂದು ರಾಜ್ಯ ಸಂಪೂರ್ಣವಾಗಿ ಲಾಕ್ ಆಗಲಿದೆ. ಕಳೆದ ಏಳು ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಪರಿಗಣಿಸಿ ಈ ತೀರ್ಮಾನಕ್ಕೆ ಬರಲಾಗಿದೆ.

ನಿನ್ನೆ ಹೊಸದಾಗಿ ಗೈಡ್ ಲೈನ್ ಹೊರತಂದಿರುವ ಸರ್ಕಾರ ವಾರದ ಐದು ದಿನಗಳಲ್ಲಿ ಮಾತ್ರ ಬ್ಯಾಂಕ್ ಕಾರ್ಯಾಚರಣೆಗೆ ಅವಕಾಶ ನೀಡಿದೆ. ಈ ದಿನಗಳಂದು ರಾತ್ರಿ 8 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಹೊಸ ನಿಯಮಾವಳಿಗಳು ಜುಲೈ 15 ರಿಂದಲೇ ಜಾರಿಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments