Webdunia - Bharat's app for daily news and videos

Install App

ಮಹಿಳೆ ನಿಜವಾಗಿಯೂ ಶೀಲಕಳೆದುಕೊಂಡರೆ ಬದುಕಿರಲ್ಲ! ಕೇರಳ ಕಾಂಗ್ರೆಸ್ ನಾಯಕನ ಹೇಳಿಕೆ!

Webdunia
ಸೋಮವಾರ, 2 ನವೆಂಬರ್ 2020 (11:24 IST)
ತಿರುವನಂತಪುರಂ: ಮಹಿಳೆಯರು ಒಂದು ವೇಳೆ ನಿಜವಾಗಿಯೂ ಶೀಲ ಕಳೆದುಕೊಂಡರೆ ಮತ್ತೆ ಬದುಕಿರಲ್ಲ! ಹೀಗಂತ ಕೇರಳ ಕಾಂಗ್ರೆಸ್ ನಾಯಕ ಮುಲ್ಲಪಳ್ಳಿ ರಾಮಚಂದ್ರನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಹಿಳೆಯರೊಬ್ಬರು ಕಾಂಗ್ರೆಸ್ ನಾಯಕರೊಬ್ಬರ ಮೇಲೆ ಮಾನಭಂಗ ಮಾಡಿದ ಆರೋಪ ಮಾಡಿದ್ದಾಳೆ. ಈ ಸಂಬಂಧ ಪ್ರತಿಕ್ರಿಯಿಸಿರುವಾಗ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ನಾಯಕ ರಾಮಚಂದ್ರನ್ ಮಹಿಳೆ ನಿಜವಾಗಿ ಶೀಲ ಕಳೆದುಕೊಂಡಿದ್ದರೆ ಮತ್ತೆ ಬದುಕಿರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ವಿರುದ್ಧ ಈಗ ಭಾರೀ ಟೀಕೆ ವ್ಯಕ್ತವಾಗಿದ್ದು, ಮಹಿಳೆಯರಿಗೇ ಅವಮಾನ ಮಾಡಿದ್ದಕ್ಕೆ ಅವರು ಬಹಿರಂಗ ಕ್ಷಮೆ ಕೇಳಬೇಕೆಂಬ ಆಗ್ರಹ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ಮುಂದಿನ ಸುದ್ದಿ
Show comments