Webdunia - Bharat's app for daily news and videos

Install App

ಆರು ವರ್ಷದ ಮಗುವಿನ ಮೇಲೆ ಕೇರಳ ಸಿಪಿಎಂ ಕಾರ್ಯಕರ್ತನಿಂದ ಮಾನಭಂಗ

Webdunia
ಮಂಗಳವಾರ, 13 ಜುಲೈ 2021 (09:30 IST)
ತಿರುವನಂತಪುರಂ: ಆರು ವರ್ಷದ ಬಾಲಕಿ ಮೇಲೆ ಕೇರಳ ಸಿಪಿಎಂನ ಕಾರ್ಯಕರ್ತನೊಬ್ಬ ಮಾನಭಂಗ ಮಾಡಿರುವ ಘಟನೆ ದೇವರ ನಾಡಿನಲ್ಲಿ ಭಾರೀ ಸದ್ದು ಮಾಡುತ್ತಿದೆ.


ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಇಂತಹ ಹೇಯ ಕೃತ್ಯ ನಡೆದಿದೆ. 21 ವರ್ಷದ ಸಿಪಿಐಎಂ ಕಾರ್ಯಕರ್ತ ಆರೋಪಿಯನ್ನು ಸ್ಥಳೀಯರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಈತನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಈ ವಿಚಾರ ಈಗ ರಾಜಕೀಯ ತಿರುವು ಪಡೆದಿದ್ದು, ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಸೇರಿದಂತೆ ವಿರೋಧ ಪಕ್ಷದ ನಾಯಕರು, ಬೆಂಬಲಿಗರು ಸಿಪಿಐಎಂ ಸಂಸ್ಕೃತಿ ಇದು. ಇಲ್ಲಿ ಮಹಿಳೆಯರಿಗೆ, ಮಕ್ಕಳಿಗೆ ರಕ್ಷಣೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಪ್ರಕರಣ, ಸರ್ಕಾರ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ, ಕೇಂದ್ರ

ಪತನಗೊಂಡ ವಿಮಾನದಲ್ಲಿ ಯಾವುದೇ ಮೆಕ್ಯಾನಿಕಲ್ ದೋಷ ಕಂಡುಬಂದಿಲ್ಲ: ಏರ್‌ ಇಂಡಿಯಾ ಸಿಇಒ

ಶಕ್ತಿ ಯೋಜನೆ: ಮಹಿಳೆಗೆ 500ನೇ ಕೋಟಿಯ ಟಿಕೆಟ್ ವಿತರಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೂ ಮಾರುತ್ತಿದ್ದ ಬಡ ಹುಡುಗಿಗೆ ಹೊಡೆದ ಆಟೋ ಚಾಲಕ: ಕರುಳು ಹಿಂಡುವ ಈ ವಿಡಿಯೋ ನೋಡಿ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments