Webdunia - Bharat's app for daily news and videos

Install App

ಕೇರಳದಲ್ಲಿ ಇಂದು ಚುನಾವಣೆ: ಮಂಜೇಶ್ವರ ಮೇಲೆ ಬಿಜೆಪಿ ವಿಶ್ವಾಸ

Webdunia
ಮಂಗಳವಾರ, 6 ಏಪ್ರಿಲ್ 2021 (06:56 IST)
ತಿರುವನಂತಪುರಂ: ಕೇರಳದಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಒಂದೇ ದಿನ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈ ಬಾರಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಬಗ್ಗೆ ಜನರಲ್ಲಿ ಭಾರೀ ಕುತೂಹಲವಿದೆ.


ಪ್ರತೀ ಬಾರಿಯೂ ಕೇರಳದಲ್ಲಿ ಯುಡಿಎಫ್ ಮತ್ತು ಎಲ್ ಡಿಎಫ್ ಒಂದಾದ ಮೇಲೊಂದರಂತೆ ಆಡಳಿತ ನಡೆಸಿವೆ. ಆದರೆ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಸ್ಪಷ್ಟ ಬಹುಮತ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಅತ್ತ ಬಿಜೆಪಿಗೆ ಕನ್ನಡಗಿರು ಹೆಚ್ಚಾಗಿರುವ ಮಂಜೇಶ್ವರ ಕ್ಷೇತ್ರದ ಮೇಲೆ ಕಣ್ಣಿದೆ. ಇಲ್ಲಿ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಕಣಕ್ಕಿಳಿದಿದ್ದು, ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕಳೆದ ಬಾರಿ ಇಲ್ಲಿ ಬಿಜೆಪಿಗೆ ಎರಡನೇ ಸ್ಥಾನ ಸಿಕ್ಕಿತ್ತು. ಆದರೆ ಈ ಬಾರಿ ಗೆಲ್ಲುವ ವಿಶ್ವಾಸ ಬಿಜೆಪಿ ಕಾರ್ಯಕರ್ತರಲ್ಲಿದೆ. ಆದರೆ  ಕೊರೋನಾದಿಂದಾಗಿ ಕರ್ನಾಟಕದಲ್ಲಿ ನೆಲೆಸಿರುವ ಅನೇಕ ಗಡಿನಾಡಿಗರ ಮತಗಳು ಬಿಜೆಪಿಗೆ ನಷ್ಟವಾಗಬಹುದು. ಆದರೂ ಇಲ್ಲಿ ಬಿಜೆಪಿ ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments