Webdunia - Bharat's app for daily news and videos

Install App

ಕೇರಳದಲ್ಲಿ ಇಂದು ಚುನಾವಣೆ: ಮಂಜೇಶ್ವರ ಮೇಲೆ ಬಿಜೆಪಿ ವಿಶ್ವಾಸ

Webdunia
ಮಂಗಳವಾರ, 6 ಏಪ್ರಿಲ್ 2021 (06:56 IST)
ತಿರುವನಂತಪುರಂ: ಕೇರಳದಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಒಂದೇ ದಿನ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈ ಬಾರಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಬಗ್ಗೆ ಜನರಲ್ಲಿ ಭಾರೀ ಕುತೂಹಲವಿದೆ.


ಪ್ರತೀ ಬಾರಿಯೂ ಕೇರಳದಲ್ಲಿ ಯುಡಿಎಫ್ ಮತ್ತು ಎಲ್ ಡಿಎಫ್ ಒಂದಾದ ಮೇಲೊಂದರಂತೆ ಆಡಳಿತ ನಡೆಸಿವೆ. ಆದರೆ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಸ್ಪಷ್ಟ ಬಹುಮತ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಅತ್ತ ಬಿಜೆಪಿಗೆ ಕನ್ನಡಗಿರು ಹೆಚ್ಚಾಗಿರುವ ಮಂಜೇಶ್ವರ ಕ್ಷೇತ್ರದ ಮೇಲೆ ಕಣ್ಣಿದೆ. ಇಲ್ಲಿ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಕಣಕ್ಕಿಳಿದಿದ್ದು, ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕಳೆದ ಬಾರಿ ಇಲ್ಲಿ ಬಿಜೆಪಿಗೆ ಎರಡನೇ ಸ್ಥಾನ ಸಿಕ್ಕಿತ್ತು. ಆದರೆ ಈ ಬಾರಿ ಗೆಲ್ಲುವ ವಿಶ್ವಾಸ ಬಿಜೆಪಿ ಕಾರ್ಯಕರ್ತರಲ್ಲಿದೆ. ಆದರೆ  ಕೊರೋನಾದಿಂದಾಗಿ ಕರ್ನಾಟಕದಲ್ಲಿ ನೆಲೆಸಿರುವ ಅನೇಕ ಗಡಿನಾಡಿಗರ ಮತಗಳು ಬಿಜೆಪಿಗೆ ನಷ್ಟವಾಗಬಹುದು. ಆದರೂ ಇಲ್ಲಿ ಬಿಜೆಪಿ ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments