Webdunia - Bharat's app for daily news and videos

Install App

ಗರ್ಭಿಣಿ ಆನೆ ಸಾವು ಪ್ರಕರಣ: ಮೂವರು ಶಂಕಿತರ ಬಂಧನ

Webdunia
ಶುಕ್ರವಾರ, 5 ಜೂನ್ 2020 (10:19 IST)
ಮಲಪ್ಪುರಂ: ಕೇರಳದಲ್ಲಿ ಗರ್ಭಿಣಿ ಆನೆಗೆ ಸ್ಪೋಟಕ ತಿನಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಲಾಗಿದೆ.


ಘಟನೆ ಬಗ್ಗೆ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಅರಣ್ಯ ಇಲಾಖೆಯೂ ಮಧ್ಯಪ್ರವೇಶ ಮಾಡಿತ್ತು. ಇದಾದ ಬಳಿಕ ಕೇರಳ ಸಿಎಂ ಪಿಣರಾಯಿ ವಿಜಯನ್ ಕೂಡಾ ತಪ್ಪಿತಸ್ಥರನ್ನು ಗುರುತಿಸಿ ತಕ್ಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಅದರಂತೆ ಈಗ ತನಿಖೆ ಪ್ರಗತಿಯಲ್ಲಿದ್ದು, ಮೂವರು ಶಂಕಿತರನ್ನು ಬಂಧಿಸಲಾಗಿದೆ. ಉಳಿದಂತೆ ವಿಚಾರಣೆ ಮುಂದುವರಿದ್ದು, ಇನ್ನಷ್ಟು ಜನರನ್ನು ಬಂಧಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments