Webdunia - Bharat's app for daily news and videos

Install App

ಕೇರಳ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ; ಕೇರಳ ಸಿಎಂ ಮಾಜಿ ಕಾರ್ಯದರ್ಶಿ ಅರೆಸ್ಟ್

Webdunia
ಗುರುವಾರ, 29 ಅಕ್ಟೋಬರ್ 2020 (10:53 IST)
ಕೇರಳ : ಕೇರಳ ಚಿನ್ನ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಜಾಮೀನು ನಿರಾಕರಿಸಿದ ಕಾರಣದಿಂದ ಕೇರಳ ಸಿಎಂ ಮಾಜಿ ಕಾರ್ಯದರ್ಶಿಯನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಕೇರಳದಲ್ಲಿ ಚಿನ್ನ ಸಾಗಾಣಿಕೆ ಪ್ರಕರಣದ ಆರೋಪಿಯ ಜೊತೆ ನಂಟು ಹೊಂದಿರುವ ಹಿನ್ನಲೆಯಲ್ಲಿ  ಕೇರಳ ಸಿಎಂ ಮಾಜಿ ಕಾರ್ಯದರ್ಶಿ ಎಂ.ಶಿವಶಂಕರ್ ರನ್ನು ಅ.16ರಂದು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆದರೆ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಜಾಮೀನು ಪಡೆದು ತಪ್ಪಿಸಿಕೊಂಡಿದ್ದರು.

 ಆದರೆ ಇದೀಗ ಕೇರಳ ಹೈಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನಲೆಯಲ್ಲಿ ಶಿವಶಂಕರ್  ಅವರನ್ನು ಆಸ್ಪತ್ರೆಯಲ್ಲಿಯೇ ಇಡಿ ಅಧಿಕಾರಿಗಳು ಬಂಧಿಸಿ ವಿಚಾರಣೆಗಾಗಿ ಎರ್ನಾಕುಲಂಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments