Webdunia - Bharat's app for daily news and videos

Install App

ಶಬರಿಮಲೆಯಲ್ಲಿ ಕೈಪಿಡಿ ಹಿಂಪಡೆದ ಕೇರಳ ಸರ್ಕಾರ

Webdunia
ಶನಿವಾರ, 19 ನವೆಂಬರ್ 2022 (14:29 IST)
ತಿರುವನಂತಪುರಂ : ಶಬರಿಮಲೆ ಅಯ್ಯಪ ದೇಗುಲ ತೆರೆಯುತ್ತಿದ್ದಂತೆಯೇ ಪೊಲೀಸರ ಕೈಪಿಡಿಯೊಂದು ವಿವಾದ ಸೃಷ್ಟಿಸಿದೆ.

ಹೌದು, ಶಬರಿಮಲೆ ದೇವಾಲಯದ ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಕೈಪಿಡಿಯನ್ನು ಹಿಂದಕ್ಕೆ ಪಡೆದು ಪರಿಷ್ಕೃತ ಕೈಪಿಡಿಯನ್ನು ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.

ಈಗ ಹಿಂತೆಗೆದುಕೊಂಡಿರುವ ಕೈಪಿಡಿಯಲ್ಲಿ 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಪ್ರಕಾರ ಶಬರಿಮಲೆಗೆ ಎಲ್ಲಾ ಭಕ್ತರಿಗೆ ಪ್ರವೇಶಕ್ಕೆ ಅವಕಾಶವಿದೆ ಎಂದು ಬರೆಯಲಾಗಿದೆ.

2018ರಲ್ಲಿ ಸರ್ವೋಚ್ಚ ನ್ಯಾಯಾಲಯವು 10ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ತೆಗೆದು ಹಾಕಿತ್ತು.

ಋತುಮತಿ ಆಗುವ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದು ಹೇಳಿತ್ತು. ಈಗ ಕೂಡ ಇದೇ ಆದೇಶವನ್ನು ಪರೋಕ್ಷವಾಗಿ ಕೈಪಿಡಿಯಲ್ಲಿ ಉಲ್ಲೇಖಿಸಿ, ಎಲ್ಲ ಭಕ್ತರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿಸಲಾಗಿದೆ ಎಂದು ಬರೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ಮುಂದಿನ ಸುದ್ದಿ
Show comments