Webdunia - Bharat's app for daily news and videos

Install App

ಕೇರಳ ಗವರ್ನರ್ ಸ್ಥಾನಕ್ಕೆ ನಾನೇ ರಾಜೀನಾಮೆ ನೀಡಿದ್ದೇನೆ: ಶೀಲಾ ದೀಕ್ಷಿತ್

Webdunia
ಮಂಗಳವಾರ, 26 ಆಗಸ್ಟ್ 2014 (16:46 IST)
ಕೇರಳ ಗವರ್ನರ್ ಸ್ಥಾನಕ್ಕೆ ನಾನೇ ರಾಜೀನಾಮೆ ನೀಡಿದ್ದೇನೆಯೇ ಹೊರತು ಯಾರ ಒತ್ತಡದಿಂದ ರಾಜೀನಾಮೆ ನೀಡಿಲ್ಲ ಎಂದು ಕೇರಳ ಗವರ್ನರ್ ಶೀಲಾ ದೀಕ್ಷಿತ್ ಹೇಳಿದ್ದಾರೆ.
 
ನನ್ನ ರಾಜೀನಾಮೆ ಅಂಗೀಕಾರವಾದ ನಂತರ ಸತ್ಯ ಸಂಗತಿಯನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
 
ರಾಜೀನಾಮೆ ನೀಡಲು ನಿರಾಕರಿಸಿದ ರಾಜ್ಯಪಾಲರನ್ನು ಎತ್ತಂಗಡಿ ಬೆದರಿಕೆ ಒಡ್ಡಿರುವ ನರೇಂದ್ರ ಮೋದಿ ನೇತೃತ್ವದ ಸರಕಾರದ ನಿರ್ಧಾರಗಳಿಂದ ರಾಜ್ಯಪಾಲರಿಗೆ ಬೇಸರ ತರಿಸಿದೆ.
 
ನಿನ್ನೆಯಷ್ಟೆ ಮಹಾರಾಷ್ಟ್ರ ರಾಜ್ಯಪಾಲರ ಶಂಕರ್‌ನಾರಾಯಣ್ ಅವರು ತಮಗೆ ಮಿಜೋರಾಂ ರಾಜ್ಯಕ್ಕೆ ವರ್ಗಾಯಿಸಿರುವುದನ್ನು ವಿರೋಧಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments