Webdunia - Bharat's app for daily news and videos

Install App

ಮಂಗಳೂರು-ಕಾಸರಗೋಡು ರಸ್ತೆಯಲ್ಲಿ ಕರ್ನಾಟಕ ಹಾಕಿದ ಗಡಿ ದಿಗ್ಭಂಧನ ತೆಗೆಸುವಂತೆ ಕೇಂದ್ರಕ್ಕೆ ಕೇರಳ ಹೈಕೋರ್ಟ್ ಆದೇಶ

Webdunia
ಗುರುವಾರ, 2 ಏಪ್ರಿಲ್ 2020 (10:00 IST)
ಕೇರಳ : ಮಂಗಳೂರು-ಕಾಸರಗೋಡು ಸಂಪರ್ಕವಿರುವ ರಸ್ತೆಯಲ್ಲಿ ಕರ್ನಾಟಕ ವಿಧಿಸಿರುವ ಗಡಿ ದಿಗ್ಭಂಧನವನ್ನು ತೆಗೆದುಹಾಕುವಂತೆ ಕೇರಳ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಈ ಬಗ್ಗೆ ಕೇರಳ ಹೈಕೋರ್ಟ್ ಅಸೋಸಿಯೇಷನ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್, ಮಂಗಳೂರು-ಕಾಸರಗೋಡು ಸಂಪರ್ಕವಿರುವ ರಸ್ತೆಯು ರಾಷ್ಟ್ರೀಯ ಹೆದ್ದಾರಿಗಳ ಭಾಗವಾಗಿದೆ. ಆದಕಾರಣ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ನಿರ್ಮಿಸಿರುವ ಗಡಿ ಪ್ರದೇಶ ದಿಗ್ಭಂಧನವನ್ನು ತೆಗೆದುಹಾಕಿ ಎರಡು ರಾಜ್ಯಗಳ ನಡುವಿನ ಗಡಿಯುದ್ಧಕ್ಕೂ , ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ರೋಗಿಗಳನ್ನು ಕರೆದೊಯ್ಯುವ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವುದಾಗಿ ಹೇಳಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments