Webdunia - Bharat's app for daily news and videos

Install App

ಕೊರೋನಾ ಬಾಧಿತ ಕೇರಳಕ್ಕೆ ಈಗ ತೌಕ್ತೆ ಚಂಡಮಾರುತದಿಂದ ವಿನಾಶ ಭೀತಿ

Webdunia
ಭಾನುವಾರ, 16 ಮೇ 2021 (09:23 IST)
ತಿರುವನಂತಪುರಂ: ಕೊರೋನಾದಿಂದಾಗಿ ನಲುಗಿದ್ದ ಕೇರಳಕ್ಕೆ ಈಗ ತೌಕ್ತೆ ಚಂಡಮಾರುತದ ಭೀತಿ ಎದುರಾಗಿದೆ. ಚಂಡಮಾರುತದ ಪರಿಣಾಮ ಕೇರಳ ಕರಾವಳಿಯ ಜನ ಭೀತಿಯಲ್ಲಿದ್ದಾರೆ.


ಕೇರಳದಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದ ತೀರ ಭಾಗದಲ್ಲೂ ಇದರ ಪ್ರಭಾವ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕಡಲಬ್ಬರ ಹೆಚ್ಚಾಗಿದೆ.

ಕಡಲ ತಡಿಯಲ್ಲಿ ಕೆಲವು ಮನೆ, ಆಸ್ತಿ ಪಾಸ್ತಿಗಳು ನಷ್ಟವಾಗಿದೆ. ಭಾರೀ ಗಾತ್ರ ಅಲೆ ಉದ್ಭವವಾಗುತ್ತಿದ್ದು, ಪ್ರಾಣ ಉಳಿಸಿಕೊಳ್ಳಲು ತೀರ ಪ್ರದೇಶದ ಜನ ಬೇರೆಡೆ ವಲಸೆ ಹೋಗುವಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments