Webdunia - Bharat's app for daily news and videos

Install App

ಕೊರೋನಾ ಬಾಧಿತ ಕೇರಳಕ್ಕೆ ಈಗ ತೌಕ್ತೆ ಚಂಡಮಾರುತದಿಂದ ವಿನಾಶ ಭೀತಿ

Webdunia
ಭಾನುವಾರ, 16 ಮೇ 2021 (09:23 IST)
ತಿರುವನಂತಪುರಂ: ಕೊರೋನಾದಿಂದಾಗಿ ನಲುಗಿದ್ದ ಕೇರಳಕ್ಕೆ ಈಗ ತೌಕ್ತೆ ಚಂಡಮಾರುತದ ಭೀತಿ ಎದುರಾಗಿದೆ. ಚಂಡಮಾರುತದ ಪರಿಣಾಮ ಕೇರಳ ಕರಾವಳಿಯ ಜನ ಭೀತಿಯಲ್ಲಿದ್ದಾರೆ.


ಕೇರಳದಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದ ತೀರ ಭಾಗದಲ್ಲೂ ಇದರ ಪ್ರಭಾವ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕಡಲಬ್ಬರ ಹೆಚ್ಚಾಗಿದೆ.

ಕಡಲ ತಡಿಯಲ್ಲಿ ಕೆಲವು ಮನೆ, ಆಸ್ತಿ ಪಾಸ್ತಿಗಳು ನಷ್ಟವಾಗಿದೆ. ಭಾರೀ ಗಾತ್ರ ಅಲೆ ಉದ್ಭವವಾಗುತ್ತಿದ್ದು, ಪ್ರಾಣ ಉಳಿಸಿಕೊಳ್ಳಲು ತೀರ ಪ್ರದೇಶದ ಜನ ಬೇರೆಡೆ ವಲಸೆ ಹೋಗುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments