Select Your Language

Notifications

webdunia
webdunia
webdunia
webdunia

ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ಎಫ್​ಐಆರ್ ದಾಖಲಿಸಿದ ಕೇರಳ ಪೊಲೀಸರು

ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ಎಫ್​ಐಆರ್ ದಾಖಲಿಸಿದ ಕೇರಳ ಪೊಲೀಸರು
ಕೇರಳ , ಸೋಮವಾರ, 15 ಅಕ್ಟೋಬರ್ 2018 (07:20 IST)
ಕೇರಳ : ಶಬರಿಮಲೆ ದೇವಾಲಯಕ್ಕೆ ಮಹಿಳೆಯರು ಪ್ರವೇಸಿಸುವ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ದೂರು ದಾಖಲಾಗಿದೆ.


ಎನ್​ಡಿಎ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ನಟ ಕೊಲ್ಲಂ ತುಳಸಿ ಅವರು 'ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರನ್ನು ಎರಡು ಭಾಗ ಮಾಡಬೇಕು' ಎಂದು ಹೇಳಿಕೆ ನೀಡಿದ್ದರು.


ಈ ಬಗ್ಗೆ ಸ್ಥಳೀಯ ಡಿವೈಎಫ್​ಐ ನಾಯಕ ರಿತೇಶ್ ದೂರು ನೀಡಿದ ಹಿನ್ನಲೆಯಲ್ಲಿ ನಟ ತುಳಸಿ ಅವರ ವಿರುದ್ಧ ಕೇರಳ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ತಮ್ಮ ಹೇಳಿಕೆ ಈ ರೀತಿ ವ್ಯಾಪಕ ವಿವಾದ ವ್ಯಕ್ತವಾದ ಕಾರಣ ಇದೀಗ  ನಟ, ತಮ್ಮ ಹೇಳಿಕ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾವನಾತ್ಮಕವಾಗಿ ಹೇಳಿದ್ದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರಕ್ಕೆ ಪ್ರತಿರೋಧಯೊಡ್ಡಿದ್ದಕ್ಕೆ ಬಾಲಕಿಗೆ ಈ ಕಾಮುಕ ಮಾಡಿದ್ದೇನು ಗೊತ್ತಾ...?