Webdunia - Bharat's app for daily news and videos

Install App

ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ಎಫ್​ಐಆರ್ ದಾಖಲಿಸಿದ ಕೇರಳ ಪೊಲೀಸರು

Webdunia
ಸೋಮವಾರ, 15 ಅಕ್ಟೋಬರ್ 2018 (07:20 IST)
ಕೇರಳ : ಶಬರಿಮಲೆ ದೇವಾಲಯಕ್ಕೆ ಮಹಿಳೆಯರು ಪ್ರವೇಸಿಸುವ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ದೂರು ದಾಖಲಾಗಿದೆ.


ಎನ್​ಡಿಎ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ನಟ ಕೊಲ್ಲಂ ತುಳಸಿ ಅವರು 'ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರನ್ನು ಎರಡು ಭಾಗ ಮಾಡಬೇಕು' ಎಂದು ಹೇಳಿಕೆ ನೀಡಿದ್ದರು.


ಈ ಬಗ್ಗೆ ಸ್ಥಳೀಯ ಡಿವೈಎಫ್​ಐ ನಾಯಕ ರಿತೇಶ್ ದೂರು ನೀಡಿದ ಹಿನ್ನಲೆಯಲ್ಲಿ ನಟ ತುಳಸಿ ಅವರ ವಿರುದ್ಧ ಕೇರಳ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ತಮ್ಮ ಹೇಳಿಕೆ ಈ ರೀತಿ ವ್ಯಾಪಕ ವಿವಾದ ವ್ಯಕ್ತವಾದ ಕಾರಣ ಇದೀಗ  ನಟ, ತಮ್ಮ ಹೇಳಿಕ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾವನಾತ್ಮಕವಾಗಿ ಹೇಳಿದ್ದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments