Webdunia - Bharat's app for daily news and videos

Install App

ಕೇರಳ ವಿಧಾನಸಭೆ ಚುನಾವಣೆ: ಮಾಜಿ ಕ್ರಿಕೆಟಿಗ ಶ್ರೀಶಾಂತ್‌ಗೆ ಸೋಲು

Webdunia
ಗುರುವಾರ, 19 ಮೇ 2016 (13:24 IST)
ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಖ್ಯಾತ ಕ್ರಿಕೆಟಿಗ ಎಸ್.ಶ್ರೀಶಾಂತ್, ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ. 
 
33 ವರ್ಷ ವಯಸ್ಸಿನ ಶ್ರೀಶಾಂತ್ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿ ನಂತರ ನ್ಯಾಯಾಲಯದಿಂದ ದೋಷಮುಕ್ತರಾಗಿದ್ದರು. ನಂತರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿದ್ದರು. ಆದರೆ, ಆರಂಭದಲ್ಲಿಯೇ ಸೋಲನುಭವಿಸಿದ್ದಾರೆ.
 
ಕೇರಳ ವಿಧಾನಸಭೆ ಚುನಾವಣೆಯಲ್ಲಿ 140 ವಿಧಾನಸಭೆ ಕ್ಷೇತ್ರಗಳಲ್ಲಿ ಎಲ್‌ಡಿಎಫ್‌ ಪಕ್ಷ 87 ಕ್ಷೇತ್ರಗಳಲ್ಲಿ ಜಯಗಳಿಸಿ ಸರಕಾರ ರಚಿಸುವ ನಿಟ್ಟಿನಲ್ಲಿ ಸಾಗಿದೆ. 
 
ಅಧಿಕಾರರೂಡ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪಕ್ಷ ಕೇವಲ 51 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ, ಹಿನ್ನೆಡೆ ಅನುಭವಿಸಿದೆ.
 
ಪಲಕ್ಕಾಡ್‌ನಲ್ಲಿ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದನ್ ಮಾತನಾಡಿ, ರಾಜ್ಯದಲ್ಲಿ ಎಡಪಕ್ಷಗಳ ಅಲೆಯಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments