ಗಣರಾಜ್ಯೋತ್ಸವ ಟ್ಯಾಬ್ಲೋ ವಿವಾದ: ಕೇರಳವೂ ತಿರಸ್ಕೃತ ಪಟ್ಟಿಗೆ

Webdunia
ಶುಕ್ರವಾರ, 3 ಜನವರಿ 2020 (11:35 IST)
ನವದೆಹಲಿ: ಗಣರಾಜ್ಯೋತ್ಸವದ ಸ್ತಬ್ಧಚಿತ್ರ ವಿವಾದ ಈಗ ಕೇಂದ್ರದ ವಿರುದ್ಧ ವಿಪಕ್ಷಗಳ ಆಡಳಿತವಿರುವ ರಾಜ್ಯಗಳು ಸಿಡಿದೇಳಲು ಮತ್ತೊಂದು ಕಾರಣವಾಗುತ್ತಿದೆ.


ಪ.ಬಂಗಾಲ, ಬಿಹಾರ ಬಳಿಕ ಈಗ ಕೇರಳದ ಸ್ತಬ್ಧಚಿತ್ರವನ್ನೂ ಕೇಂದ್ರ ಆಯ್ಕೆ ಸಮಿತಿ ತಿರಸ್ಕರಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಸ್ತಬ್ಧಚಿತ್ರ ತಯಾರಿಗೆ ಕೆಲವೊಂದು ಮಾನದಂಡ ವಿಧಿಸಲಾಗಿದ್ದು ಅದನ್ನು ಒಳಗೊಳ್ಳದ ಕಾರಣಕ್ಕೆ ಈ ರಾಜ್ಯಗಳ ಸ್ತಬ್ಧಚಿತ್ರ ತಿರಸ್ಕೃತವಾಗಿದೆ ಎಂದು ಕೇಂದ್ರ ಆಯ್ಕೆ ಸಮಿತಿ ಹೇಳುತ್ತಿದೆ. ಆದರೆ ಇದು ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳನ್ನೇ ಟಾರ್ಗೆಟ್ ಮಾಡುತ್ತಿರುವಂತಿದೆ ಎಂಬುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿವಾದಕ್ಕೀಗ ಮತ್ತಷ್ಟು ಕಿಚ್ಚು ಹತ್ತುವ ಲಕ್ಷಣ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments