Webdunia - Bharat's app for daily news and videos

Install App

ಕೇರಳ: ರೈಲ್ವೆ ಹಳಿಯಲ್ಲಿ ಛಿದ್ರಛಿದ್ರವಾದ ಸ್ಥಿತಿಯಲ್ಲಿ ಮೂವರು ಮಹಿಳೆಯರ ಮೃತದೇಹ ಪತ್ತೆ

Sampriya
ಶುಕ್ರವಾರ, 28 ಫೆಬ್ರವರಿ 2025 (11:57 IST)
Photo Courtesy X
ಕೊಟ್ಟಾಯಂ: ಎಟ್ಟುಮನೂರ್ ಬಳಿಯ ರೈಲ್ವೆ ಹಳಿಯಲ್ಲಿ ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದೆ.

ಪಾರೋಲಿಕಲ್ ರೈಲ್ವೆ ಗೇಟ್ ಬಳಿ ಘಟನೆ ನಡೆದಿದೆ. ಮೃತ ಮೂವರ ಗುರುತು ಪತ್ತೆಯಾಗಿಲ್ಲ. ಅವರು ವಲಸಿಗರು ಎಂದು ಶಂಕಿಸಲಾಗಿದೆ.

ಶುಕ್ರವಾರ ಬೆಳಗ್ಗೆ ರೈಲ್ವೆ ಗೇಟ್ ಬಳಿ ಶವಗಳ ಅವಶೇಷಗಳನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಎಟ್ಟುಮನೂರು ಪೊಲೀಸರು ಹಾಗೂ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಮೂವರ ದೇಹಗಳು ಗುರುತು ಹಿಡಿಯಲಾಗದ ಸ್ಥಿತಿಯಲ್ಲಿವೆ. ಕಾಲುಗಳು ಮತ್ತು ಬಟ್ಟೆಗಳ ಅವಶೇಷಗಳ ಪ್ರಕಾರ ಮೃತದೇಹಗಳು ಇಬ್ಬರು ಹುಡುಗಿಯರು ಮತ್ತು ಮಹಿಳೆಯೆಂದು ಪೊಲೀಸರು ತೀರ್ಮಾನಿಸಿದ್ದಾರೆ.

ಅವರು ಕೊಟ್ಟಾಯಂ-ನಿಲಂಬೂರ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿಯಾಗುವ ಸಾಧ್ಯತೆಯಿದೆ. ರೈಲು ಬೆಳಗ್ಗೆ 5.20ಕ್ಕೆ ಅಪಘಾತ ನಡೆದ ಸ್ಥಳವನ್ನು ತಲುಪಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments