Webdunia - Bharat's app for daily news and videos

Install App

ಪ್ರತಿಭಟನೆ ಮಾಡುವ ನೆಪದಲ್ಲಿ ಕರುವನ್ನು ಸಾರ್ವಜಿಕವಾಗಿ ಕೊಂದು ತಿಂದರು!

Webdunia
ಸೋಮವಾರ, 29 ಮೇ 2017 (11:57 IST)
ಕೊಚ್ಚಿ: ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಗೋ ಹತ್ಯೆ ನಿಷೇಧ ಮಾಡಿರುವುದರ ವಿರುದ್ಧ ಕೇರಳದಲ್ಲಿ ಯೂಥ್ ಕಾಂಗ್ರೆಸ್ ಸದಸ್ಯರು ವಿನೂತನವಾಗಿ ಪ್ರತಿಭಟಿಸಲು ಹೋಗಿ ಅಮಾನತುಗೊಂಡಿದ್ದಾರೆ.

 
ಯೂಥ್ ಕಾಂಗ್ರೆಸ್ ನ ಕಣ್ಣೂರು ಮಂಡಲದ ಅಧ್ಯಕ್ಷ  ರಜೀಲ್ ಮೂಕುಟ್ಟಿ ಸೇರಿದಂತೆ ಮೂವರನ್ನು ಕಾಂಗ್ರೆಸ್ ಪಕ್ಷ ಅಮಾನತುಗೊಳಿಸಿದೆ. ಅಷ್ಟಕ್ಕೂ ಇವರು ಮಾಡಿದ್ದೇನು ಗೊತ್ತಾ?

18 ತಿಂಗಳ ಕರುವನ್ನು ಸಾರ್ವಜನಿಕವಾಗಿ ಕೊಂದಿದ್ದಲ್ಲದೆ, ಕೊಚ್ಚಿಯ ಬಿಜೆಪಿ ಕಚೇರಿಯ ಎದುರು ಅದರ ಮಾಂಸದೂಟ ಮಾಡಿ ಪ್ರತಿಭಟನೆ ಮಾಡಿದ್ದರು. ಈ ಕೃತ್ಯದ ಬಗ್ಗೆ ಸ್ವತಃ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಖಂಡನೆ ವ್ಯಕ್ತಪಡಿಸಿದ್ದರು.

ಅಲ್ಲದೆ, ಇಂತಹ ಹೇಯ ಕೃತ್ಯವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ ಎಂದಿದ್ದರು. ಅದರಂತೆ ಇದೀಗ ಮೂವರನ್ನು ಅಮಾನತುಗೊಳಿಸಲಾಗಿದೆ. ಪ್ರತಿಭಟನೆಗೆ ಇಂತಹ ಮಾರ್ಗ ಅನುಸರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments