ಇಲಾಖೆಗೆ ಖಡಕ್ ವಾರ್ನಿಂಗ್ : ಕೇಂದ್ರ

Webdunia
ಬುಧವಾರ, 2 ಫೆಬ್ರವರಿ 2022 (14:42 IST)
ನವದೆಹಲಿ : ಸಾಮಾಜಿಕ ಜಾಲತಾಣಗಳಾದ ಪೇಸ್ಬುಕ್, ಟ್ವಿಟ್ಟರ್, ಗೂಗಲ್ನಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಬೇಕೆಂದು ಕೇಂದ್ರ ಕಂಪನಿಗಳೊಂದಿಗೆ ಸಭೆ ನಡೆಸಿ ವಾರ್ನಿಂಗ್ ನೀಡಿದೆ ಎಂದು ವರದಿಯಾಗಿದೆ.
 
ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಪ್ರಚಲಿತದಲ್ಲಿರುವ ಫೇಸ್ಬುಕ್, ಟ್ವಿಟ್ಟರ್, ಗೂಗಲ್ ಸೇರಿ ಹಲವು ಸಾಮಾಜಿಕ ಜಾಲತಾಣಗಳೊಂದಿಗೆ ಕೇಂದ್ರ ಚರ್ಚಿಸಿದ್ದು, ಪ್ರಮುಖವಾಗಿ ಸುಳ್ಳು ಸುದ್ದಿಗಳನ್ನು ಹರಡದಂತೆ ನಿಯಂತ್ರಿಸಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಡಕ್ ವಾರ್ನಿಂಗ್ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಸಾಮಾಜಿಕ ಜಾಲತಾಣ ಕಂಪನಿಗಳ ಜೊತೆ ಚರ್ಚಿಸಿದ ಕೇಂದ್ರ, ಸುಳ್ಳು ಸುದ್ದಿಗಳ ಪ್ರಸಾರವನ್ನು ತಡೆಹಿಡಿಯಬೇಕು. ಈ ಬಗ್ಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುತ್ತದೆ. ಈಗಾಗಲೇ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

ಈ ನಿಯಮಗಳನ್ನು ಪಾಲಿಸದೆ ಇದ್ದರೆ, ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದು ಸಭೆಯಲ್ಲಿ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ ಎಂದು ವರದಿಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments