Webdunia - Bharat's app for daily news and videos

Install App

ಶಶಿಕಲಾ ನಟರಾಜನ್ ವಿರುದ್ಧ ಅಪಹರಣ ಎಫ್‌ಐಆರ್ ದಾಖಲು

Webdunia
ಬುಧವಾರ, 15 ಫೆಬ್ರವರಿ 2017 (13:30 IST)
ಕಾಂಚೀಪುರಂನ ಕೋವತ್ತೂರ್‌ನಲ್ಲಿ ಗೋಲ್ಡನ್ ರೆಸಾರ್ಟ್‌ನಿಂದ ತಪ್ಪಿಸಿಕೊಂಡು ಬಂದಿದ್ದ ಶಾಸಕ ಶರವಣ್ ಕೂವತ್ತೂರ್ ಪೊಲೀಸ್ ಠಾಣೆಯಲ್ಲಿ ಶಶಿಕಲಾ ಮತ್ತು ಅವರ ಸಹಚರರ ವಿರುದ್ಧ ಅಪಹರಣ ದೂರು ದಾಖಲಿಸಿದ್ದಾರೆ.
 
ತಮ್ಮನ್ನು ಶಶಿಕಲಾ ಬೆಂಬಲಿಗರು ಅಪಹರಿಸಿ ಗೋಲ್ಡನ್ ಬೇ ರೆಸಾರ್ಟ್‌ನಲ್ಲಿ ಬಂಧನಕ್ಕೊಳಗಾಗಿಸಿದ್ದರು ಎಂದು ಶರವಣ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನಲ್ಲಿ ದಾಖಲಿಸಿದ್ದಾರೆ.
 
ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರಿಗೆ ಸಿಎಂ ಅಧಿಕಾರ ತಪ್ಪಿಸಲು ಅವರ ಬೆಂಬಲಿಗ ಶಾಸಕರನ್ನು ಅಪಹರಿಸಲಾಗಿತ್ತು ಎಂದು ತಿಳಿಸಿದ್ದಾರೆ.
 
ಐಎಢಿಎಂಕೆ ಪ್ರದಾನ ಕಾರ್ಯದರ್ಶಿ ಶಶಿಕಲಾ ತಮ್ಮ ಬಣದ ಶಾಸಕರನ್ನು ಗೋಲ್ಡನ್ ಬೇ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿಸಿದ್ದರು. ಅದರಲ್ಲಿ ಕೆಲವರು ಸೆಲ್ವಂ ಬೆಂಬಲಿಗರಿದ್ದರು ಎನ್ನಲಾಗಿದೆ. ಸೆಲ್ವಂ ಬೆಂಬಲಿಗರಿಗೆ ಬೆದರಿಕೆಯೊಡ್ಡಲಾಗಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments