ಅಪಹರಿಸಿದ ಬಾಲಕನನ್ನು ಬಚ್ಚಿಡಲಾಗದೆ ಅಪಹರಣಕಾರರು ಕೊನೆಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 16 ಫೆಬ್ರವರಿ 2021 (09:19 IST)
ಗ್ರೇಟರ್ ನೊಯ್ಡಾ: ಇಬ್ಬರು ವ್ಯಕ್ತಿಗಳು ಅಪಹರಿಸಿದ 4 ವರ್ಷದ ಬಾಲಕನನ್ನು ಎಲ್ಲಿ ಬಚ್ಚಿಡುವುದು ಎಂದು ತಿಳಿಯದೆ ಕೊಲೆ ಮಾಡಿದ ಘಟನೆ ಗ್ರೇಟರ್ ನೊಯ್ಡಾದ ಸೂರಜ್ ಪುರದ ಜೌಗು ಪ್ರದೇಶದಲ್ಲಿ ನಡೆದಿದೆ.

ಹಣಕ್ಕಾಗಿ ಯುವರಿಬ್ಬರು ಬಾಲಕನನ್ನು ಅಪಹರಿಸಿದ್ದಾರೆ. ಆದರೆ ಬಾಲಕ ನಾಪತ್ತೆಯಾಗಿರುವ ಬಗ್ಗೆ ಆತನ ಕುಟುಂಬದವರು ಪ್ರಕರಣ ದಾಖಲಿಸಿದ್ದರು. ಇದರಿಂದ ಭಯಗೊಂಡ ಅಪಹರಣಕಾರರು ಬಾಲಕನನ್ನು ಪೊಲೀಸರ ಕಣ್ಣಿಂದ ತಪ್ಪಿಸ ಬಚ್ಚಿಡಲು ಸಾಧ್ಯವಾಗದೆ ಆತನನ್ನು ಕೊಲೆ ಮಾಡಿದ್ದಾರೆ.  ಹೀಗಾಗಿ ಬಾಲಕನ ಶವ ಇತ್ತೀಚೆಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ನಲ್ಲಿ ವಿಪಕ್ಷಗಳಿಂದ ಭಾರೀ ಎಡವಟ್ಟು: ಟ್ರೋಲ್

ಮೈಸೂರು ಸ್ಯಾಂಡಲ್ ಸೋಪ್‌ಗೆ 2ವರ್ಷ ತಮನ್ನಾ ಬ್ರಾಂಡ್ ಅಂಬಾಸಿಡರ್‌

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌: ಅಂತರ ಕಾಯ್ದುಕೊಂಡ ಟಿಎಂಸಿ

ಹೈಕಮಾಂಡ್ ಕರೆಯದಿದ್ದರೆ ನಾನ್ಯಾಕೆ ಹೋಗ್ಲಮ್ಮಾ ದೆಹಲಿಗೆ: ಸಿದ್ದರಾಮಯ್ಯ ಫುಲ್ ಗರಂ

ವಿಧಾನಸೌಧದಲ್ಲಿರುವ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಕಳವು: ಆರೋಪಿ ಸಿಕ್ಕಿದ್ದೇಗೆ ಗೊತ್ತಾ

ಮುಂದಿನ ಸುದ್ದಿ
Show comments