Webdunia - Bharat's app for daily news and videos

Install App

ಅಪಹರಿಸಿದ ಬಾಲಕನನ್ನು ಬಚ್ಚಿಡಲಾಗದೆ ಅಪಹರಣಕಾರರು ಕೊನೆಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 16 ಫೆಬ್ರವರಿ 2021 (09:19 IST)
ಗ್ರೇಟರ್ ನೊಯ್ಡಾ: ಇಬ್ಬರು ವ್ಯಕ್ತಿಗಳು ಅಪಹರಿಸಿದ 4 ವರ್ಷದ ಬಾಲಕನನ್ನು ಎಲ್ಲಿ ಬಚ್ಚಿಡುವುದು ಎಂದು ತಿಳಿಯದೆ ಕೊಲೆ ಮಾಡಿದ ಘಟನೆ ಗ್ರೇಟರ್ ನೊಯ್ಡಾದ ಸೂರಜ್ ಪುರದ ಜೌಗು ಪ್ರದೇಶದಲ್ಲಿ ನಡೆದಿದೆ.

ಹಣಕ್ಕಾಗಿ ಯುವರಿಬ್ಬರು ಬಾಲಕನನ್ನು ಅಪಹರಿಸಿದ್ದಾರೆ. ಆದರೆ ಬಾಲಕ ನಾಪತ್ತೆಯಾಗಿರುವ ಬಗ್ಗೆ ಆತನ ಕುಟುಂಬದವರು ಪ್ರಕರಣ ದಾಖಲಿಸಿದ್ದರು. ಇದರಿಂದ ಭಯಗೊಂಡ ಅಪಹರಣಕಾರರು ಬಾಲಕನನ್ನು ಪೊಲೀಸರ ಕಣ್ಣಿಂದ ತಪ್ಪಿಸ ಬಚ್ಚಿಡಲು ಸಾಧ್ಯವಾಗದೆ ಆತನನ್ನು ಕೊಲೆ ಮಾಡಿದ್ದಾರೆ.  ಹೀಗಾಗಿ ಬಾಲಕನ ಶವ ಇತ್ತೀಚೆಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments