Webdunia - Bharat's app for daily news and videos

Install App

ಹುಡುಗಿಯನ್ನು ಅಪಹರಿಸಿ ಹಣಕ್ಕಾಗಿ ಇಂತಹ ಘೋರ ಕೃತ್ಯ ಎಸಗಿದ ಅಪಹರಣಕಾರರು

Webdunia
ಬುಧವಾರ, 13 ಜನವರಿ 2021 (09:50 IST)
ಅಲಿಗ :  16 ವರ್ಷದ ಹುಡುಗಿಯನ್ನು ಅಪಹರಿಸಿ ಮಾನಭಂಗ ಎಸಗಿ ಕೊಂದ ಘಟನೆ ಅಲಿಗದ ಗಾಂಧಿ ಪಾರ್ಕ್ ಪ್ರದೇಶದಲ್ಲಿ ನಡೆದಿದೆ.

ಹುಡುಗಿ ನಾಪತ್ತೆಯಾದ ಹಿನ್ನಲೆಯಲ್ಲಿ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ. ಆದರೆ ಆಕೆಯನ್ನು ಅಪಹರಿಸಿರುವುದಾಗಿ ಮತ್ತು ಬಿಡುಗಡೆಗೊಳಿಸಲು  5ಲಕ್ಷ ರೂ ಹಣವನ್ನು ನೀಡಬೇಕೆಂದು ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.

ಆದರೆ ಹುಡುಗಿಯ ಕುಟುಂಬದವರು ಹಣದ ನೀಡದ ಹಿನ್ನಲೆಯಲ್ಲಿ ಆಕೆಯ ಮೇಲೆ ಸಾಮೂಹಿಕ ಮಾನಭಂಗ ಎಸಗಿ ಕೊಂದು ರೈಲ್ವೆ ಹಳಿ ಮೇಲೆ ಎಸೆದಿದ್ದಾರೆ. ಶವ ಪೊಲೀಸರ ಕೈಗೆ ಸಿಕ್ಕಿದ್ದು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments