Webdunia - Bharat's app for daily news and videos

Install App

ಹುಡುಗಿಯನ್ನು ಅಪಹರಿಸಿ ಹಣಕ್ಕಾಗಿ ಇಂತಹ ಘೋರ ಕೃತ್ಯ ಎಸಗಿದ ಅಪಹರಣಕಾರರು

Webdunia
ಬುಧವಾರ, 13 ಜನವರಿ 2021 (09:50 IST)
ಅಲಿಗ :  16 ವರ್ಷದ ಹುಡುಗಿಯನ್ನು ಅಪಹರಿಸಿ ಮಾನಭಂಗ ಎಸಗಿ ಕೊಂದ ಘಟನೆ ಅಲಿಗದ ಗಾಂಧಿ ಪಾರ್ಕ್ ಪ್ರದೇಶದಲ್ಲಿ ನಡೆದಿದೆ.

ಹುಡುಗಿ ನಾಪತ್ತೆಯಾದ ಹಿನ್ನಲೆಯಲ್ಲಿ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ. ಆದರೆ ಆಕೆಯನ್ನು ಅಪಹರಿಸಿರುವುದಾಗಿ ಮತ್ತು ಬಿಡುಗಡೆಗೊಳಿಸಲು  5ಲಕ್ಷ ರೂ ಹಣವನ್ನು ನೀಡಬೇಕೆಂದು ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.

ಆದರೆ ಹುಡುಗಿಯ ಕುಟುಂಬದವರು ಹಣದ ನೀಡದ ಹಿನ್ನಲೆಯಲ್ಲಿ ಆಕೆಯ ಮೇಲೆ ಸಾಮೂಹಿಕ ಮಾನಭಂಗ ಎಸಗಿ ಕೊಂದು ರೈಲ್ವೆ ಹಳಿ ಮೇಲೆ ಎಸೆದಿದ್ದಾರೆ. ಶವ ಪೊಲೀಸರ ಕೈಗೆ ಸಿಕ್ಕಿದ್ದು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments