Webdunia - Bharat's app for daily news and videos

Install App

ಮಗು ಕೊಂದು ಅಪಘಾತ ನಾಟಕ ಕಟ್ಟಿದ! ಮುಂದೇನಾಯ್ತು?

Webdunia
ಗುರುವಾರ, 21 ಏಪ್ರಿಲ್ 2022 (14:01 IST)
ಲಾರಿ ಚಾಲಕನಾಗಿದ್ದ ತೂಬಗೆರೆ ದೀಪು, ತನ್ನ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಜತೆ ಅತ್ತಿಬೆಲೆ ಸಮೀಪದ ನೆಲ್ಲೂರಹಳ್ಳಿಯಲ್ಲಿ ನೆಲೆಸಿದ್ದ.
 
ಮಾ.20ರಂದು ತನ್ನ ನಾದಿನಿಯ ಎರಡೂವರೆ ವರ್ಷದ ಹೆಣ್ಣು ಮಗುವನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕವಾಗಿ ಶೋಷಿಸಿದ್ದ. ಆ ವೇಳೆ ಮಗು ಕೂಗಿಕೊಂಡಿದ್ದಕ್ಕೆ ಕೋಪಗೊಂಡ ದೀಪು, ಮಗುವಿಗೆ ಕಪಾಳಕ್ಕೆ ಹೊಡೆದಿದ್ದ.

ಇದರಿಂದ ಮಗು ಪ್ರಜ್ಞಾಹೀನವಾಯಿತು. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ಮಗುವಿನ ಜೀವ ಉಳಿಯಲಿಲ್ಲ. ಆದರೆ, ಚಿಕಿತ್ಸೆ ನೀಡಿದ ವೈದ್ಯರಿಗೆ ಕಾರಿನಲ್ಲಿ ಹೋಗುವಾಗ ಹಂಫ್ಸ್ನಲ್ಲಿ ಬ್ರೇಕ್ ಹಾಕಿದ್ದರಿಂದ ಮಗುವಿಗೆ ಪೆಟ್ಟಾಯಿತು ಎಂದು ಹೇಳಿದ್ದ.

ಈ ಮಾತಿನಿಂದ ಅನುಮಾನಗೊಂಡ ವೈದ್ಯರು, ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅನಂತರ ಮಗುವಿನ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದಾಗ ಸಾವಿಗೂ ಮುನ್ನ ಮಗುವಿನ ಮೇಲೆ ಹಲ್ಲೆ ಹಾಗೂ ಲೈಂಗಿಕ ದೌರ್ಜನ್ಯ ನಡೆದಿದ್ದ ಸಂಗತಿ ಬಯಲಾಯಿತು.

 ಈ ವರದಿ ಆಧರಿಸಿ ಪೊಕ್ಸೋ ಕಾಯ್ದೆ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡ ಅತ್ತಿಬೆಲೆ ಪೊಲೀಸರು, ಆರೋಪಿಯನ್ನು ಬಂಧಿಸಿ ಮಾ.28ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಿಟ್ಟಿದ್ದರು. ಜೈಲಿಗೆ ಬಂದ ಆರೋಪಿಗೆ ಜೈಲು ಆವರಣದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ತನ್ನ ಕೃತ್ಯದಿಂದ ಪಶ್ಚಾತ್ತಾಪಪಟ್ಟಿದ್ದ ಆತ, ಶನಿವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು, ಲೈಂಗಿಕ ದೌರ್ಜನ್ಯ, ಅಪಘಾತ ಲಾರಿ ಚಾಲಕನಾಗಿದ್ದ ತೂಬಗೆರೆ ದೀಪು, ತನ್ನ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಜತೆ ಅತ್ತಿಬೆಲೆ ಸಮೀಪದ ನೆಲ್ಲೂರಹಳ್ಳಿಯಲ್ಲಿ ನೆಲೆಸಿದ್ದ.

ಮಾ.20ರಂದು ತನ್ನ ನಾದಿನಿಯ ಎರಡೂವರೆ ವರ್ಷದ ಹೆಣ್ಣು ಮಗುವನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕವಾಗಿ ಶೋಷಿಸಿದ್ದ. ಆ ವೇಳೆ ಮಗು ಕೂಗಿಕೊಂಡಿದ್ದಕ್ಕೆ ಕೋಪಗೊಂಡ ದೀಪು, ಮಗುವಿಗೆ ಕಪಾಳಕ್ಕೆ ಹೊಡೆದಿದ್ದ.

ಇದರಿಂದ ಮಗು ಪ್ರಜ್ಞಾಹೀನವಾಯಿತು. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ಮಗುವಿನ ಜೀವ ಉಳಿಯಲಿಲ್ಲ. ಆದರೆ, ಚಿಕಿತ್ಸೆ ನೀಡಿದ ವೈದ್ಯರಿಗೆ ಕಾರಿನಲ್ಲಿ ಹೋಗುವಾಗ ಹಂಫ್ಸ್ನಲ್ಲಿ ಬ್ರೇಕ್ ಹಾಕಿದ್ದರಿಂದ ಮಗುವಿಗೆ ಪೆಟ್ಟಾಯಿತು ಎಂದು ಹೇಳಿದ್ದ.

ಈ ಮಾತಿನಿಂದ ಅನುಮಾನಗೊಂಡ ವೈದ್ಯರು, ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅನಂತರ ಮಗುವಿನ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದಾಗ ಸಾವಿಗೂ ಮುನ್ನ ಮಗುವಿನ ಮೇಲೆ ಹಲ್ಲೆ ಹಾಗೂ ಲೈಂಗಿಕ ದೌರ್ಜನ್ಯ ನಡೆದಿದ್ದ ಸಂಗತಿ ಬಯಲಾಯಿತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ