Webdunia - Bharat's app for daily news and videos

Install App

ಪೊಲೀಸರ ಎದುರೇ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆಗೈದ ದುಷ್ಕರ್ಮಿ

Webdunia
ಗುರುವಾರ, 27 ಸೆಪ್ಟಂಬರ್ 2018 (08:39 IST)
ಹೈದರಾಬಾದ್ : ಜನ ಸಂಚಾರವಿರುವ ರಸ್ತೆಯ ಮಧ್ಯದಲ್ಲಿ ಪೊಲೀಸರ ಎದುರೇ ದುಷ್ಕರ್ಮಿಯೊಬ್ಬ ವ್ಯಕ್ತಿಯೊರ್ವನನ್ನು ಮಚ್ಚಿನಿಂದ ಕೊಚ್ಚಿ, ಕೊಚ್ಚಿ ಕೊಲೆ ಮಾಡಿದ ಅಮಾನವೀಯ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.


ರಮೇಶ್ (30) ಕೊಲೆಯಾದ ದುರ್ದೈವಿ. ಇತ ಈ ಹಿಂದೆ ಮಹೇಶ್ ಗೌಡ ಎಂಬವರನ್ನು ಕೊಲೆ ಮಾಡಿದ್ದ. ಆದಕಾರಣ ವಿಚಾರಣೆಗೆಂದು ಕೋರ್ಟ್ ಗೆ ಹಾಜರಾಗಲು ಹೊರಟಿದ್ದ ವೇಳೆ ದುಷ್ಕರ್ಮಿಯೊಬ್ಬ ರಮೇಶ್ ನ ಮೇಲೆ ದಾಳಿ ಮಾಡಿ ರಸ್ತೆಯ ಮಧ್ಯದಲ್ಲೆ ಜನರು, ಪೊಲೀಸರನ್ನು ಲೆಕ್ಕಿಸದೇ ಮಚ್ಚಿನಿಂದ ಕೊಚ್ಚಿ, ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ತಾನೆ ಪೊಲೀಸರಿಗೆ ಶರಣಾಗಿದ್ದಾನೆ.


ಈ ವೇಳೆ ಸ್ಥಳದಲ್ಲಿಯೇ ಇದ್ದ ಜನರು ಹಾಗೂ ಪೊಲೀಸರು ಹಲ್ಲೆಯನ್ನು ತಡೆಯಲು ಯತ್ನಿಸಿ ವಿಫಲರಾಗಿದ್ದಾರೆ. ಈ ದೃಶ್ಯವನ್ನು ಕೆಲವರು ತಮ್ಮ ಮೊಬೈನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments