Webdunia - Bharat's app for daily news and videos

Install App

ಪೊಲೀಸರ ಎದುರೇ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆಗೈದ ದುಷ್ಕರ್ಮಿ

Webdunia
ಗುರುವಾರ, 27 ಸೆಪ್ಟಂಬರ್ 2018 (08:39 IST)
ಹೈದರಾಬಾದ್ : ಜನ ಸಂಚಾರವಿರುವ ರಸ್ತೆಯ ಮಧ್ಯದಲ್ಲಿ ಪೊಲೀಸರ ಎದುರೇ ದುಷ್ಕರ್ಮಿಯೊಬ್ಬ ವ್ಯಕ್ತಿಯೊರ್ವನನ್ನು ಮಚ್ಚಿನಿಂದ ಕೊಚ್ಚಿ, ಕೊಚ್ಚಿ ಕೊಲೆ ಮಾಡಿದ ಅಮಾನವೀಯ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.


ರಮೇಶ್ (30) ಕೊಲೆಯಾದ ದುರ್ದೈವಿ. ಇತ ಈ ಹಿಂದೆ ಮಹೇಶ್ ಗೌಡ ಎಂಬವರನ್ನು ಕೊಲೆ ಮಾಡಿದ್ದ. ಆದಕಾರಣ ವಿಚಾರಣೆಗೆಂದು ಕೋರ್ಟ್ ಗೆ ಹಾಜರಾಗಲು ಹೊರಟಿದ್ದ ವೇಳೆ ದುಷ್ಕರ್ಮಿಯೊಬ್ಬ ರಮೇಶ್ ನ ಮೇಲೆ ದಾಳಿ ಮಾಡಿ ರಸ್ತೆಯ ಮಧ್ಯದಲ್ಲೆ ಜನರು, ಪೊಲೀಸರನ್ನು ಲೆಕ್ಕಿಸದೇ ಮಚ್ಚಿನಿಂದ ಕೊಚ್ಚಿ, ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ತಾನೆ ಪೊಲೀಸರಿಗೆ ಶರಣಾಗಿದ್ದಾನೆ.


ಈ ವೇಳೆ ಸ್ಥಳದಲ್ಲಿಯೇ ಇದ್ದ ಜನರು ಹಾಗೂ ಪೊಲೀಸರು ಹಲ್ಲೆಯನ್ನು ತಡೆಯಲು ಯತ್ನಿಸಿ ವಿಫಲರಾಗಿದ್ದಾರೆ. ಈ ದೃಶ್ಯವನ್ನು ಕೆಲವರು ತಮ್ಮ ಮೊಬೈನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಮುಂದಿನ ಸುದ್ದಿ
Show comments