Webdunia - Bharat's app for daily news and videos

Install App

ಆಸ್ತಿಗಾಗಿ ತಾಯಿಯನ್ನೇ ಕೊಂದ!

Webdunia
ಶನಿವಾರ, 19 ಫೆಬ್ರವರಿ 2022 (13:57 IST)
ಅಮರಾವತಿ : ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸದ್ಯ ಭಾರೀ ವೈರಲ್ ಆಗುತ್ತಿದೆ.

ನಾಗಮಣಿ ಹಲ್ಲೆಗೊಳಗಾದ ಮಹಿಳೆ ಹಾಗೂ ಶೇಷು ಆರೋಪಿ. ಆಂಧ್ರಪ್ರದೇಶದ ಗುಂಟುರು ಜಿಲ್ಲೆಯ ತಾಡಪಲ್ಲಿಯ ಬ್ರಹ್ಮಾನಂದಪುರಂನಲ್ಲಿ ಈ ಘಟನೆ ನಡೆದಿದೆ. ವರ್ಷಗಳ ಹಿಂದೆ ಅಂದಿನ ಆಂಧ್ರ ಸರ್ಕಾರ ನಾಗಮಣಿ ಅವರ ಪತಿ ವೆಂಕಟೇಶ್ವರರಾವ್ ಅವರಿಗೆ ಭೂಮಿ ಮಂಜೂರು ಮಾಡಿತ್ತು.

ಕಷ್ಟಪಟ್ಟು ಅವರು ಮನೆ ಕಟ್ಟಿದ್ದರು. ಆದರೆ ನಾಗಮಣಿ ಅವರ ಪತಿ ಮೂರು ವರ್ಷಗಳ ಹಿಂದೆ ನಿಧನರಾದರು. ಈ ದಂಪತಿಗೆ ಮಗ ಹಾಗೂ ಮಗಳು ಇದ್ದಾರೆ.

ತಂದೆಯ ನಿಧನದ ನಂತರ ಬೇರೆ ಊರಿನಲ್ಲಿ ಕೆಲಸ ಮಾಡುತ್ತಿದ್ದ ಶೇಷು ಪತ್ನಿಯೊಂದಿಗೆ ತನ್ನ ಗ್ರಾಮಕ್ಕೆ ಬಂದು ವಾಸಿಸತೊಡಗಿನು. ಈ ಖುಷಿ ನಾಗಮಣಿಗೆ ಹೆಚ್ಚು ದಿನಗಳ ಕಾಲ ಉಳಿಯಲಿಲ್ಲ. ಅವಳಿಗೆ ಶೇಷು ದಿನನಿತ್ಯ ಆಸ್ತಿಗಾಗಿ ಕಿರುಕುಳ ನೀಡುತ್ತಿದ್ದ. ಜೊತೆ ತಾಯಿಯ ಮೇಲೆ ಅಮಾನುಷವಾಗಿ ವರ್ತಿಸುತ್ತಿದ್ದ.  

ಇದನ್ನು ಗಮನಿಸಿದ ಸ್ಥಳೀಯರು ಈ ಹಿಂದೆ ಶೇಷುಗೆ ಛೀಮಾರಿ ಹಾಕಿದರೂ ವರ್ತನೆ ಬದಲಿಸಿಕೊಳ್ಳಲಿಲ್ಲ. ಇರಿಂದಾಗಿ ಸ್ಥಳೀಯರು ಪೊಲೀಸರಿಗೆ ಆತನ ವಿರುದ್ಧ ತಾಯಿಗೆ ಹಲ್ಲೆ ಮಾಡುತ್ತಿರುವ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಪ್ಟೆಂಬರ್ ಕ್ರಾಂತಿ ಕಿಡಿ ಹೊತ್ತಿಸಿದ ರಾಜಣ್ಣಗೆ ಆಗಸ್ಟ್‌ನಲ್ಲೇ ಬಿಗ್ ಶಾಕ್ ನೀಡಿದ ಹೈಕಮಾಂಡ್‌

ರಾಜಣ್ಣ ಸತ್ಯ ಹೇಳಿದ್ದು, ಕಾಂಗ್ರೆಸ್‌ನವರ ಹೊಟ್ಟೆಗೆ ಮೆಣಸಿಟ್ಟ ಹಾಗಾಗಿದೆ: ಆರ್ ಅಶೋಕ್‌

ಗವಿಸಿದ್ದಪ್ಪ ನಾಯಕ ಹತ್ಯಾ ಪ್ರಕರಣದ ಎನ್‍ಐಎ ಅಥವಾ ಸಿಬಿಐ ತನಿಖೆ: ವಿಜಯೇಂದ್ರ ಆಗ್ರಹ

ಮೈಸೂರು ದಸರಾ: ಅಂಬಾರಿ ಹೊರುವ ಅಭಿಮನ್ಯುಗಿಂತ ಎಲ್ಲರ ಅಚ್ಚುಮೆಚ್ಚಿನ ಆನೆಯೇ ಬಲಶಾಲಿ

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ

ಮುಂದಿನ ಸುದ್ದಿ
Show comments