Webdunia - Bharat's app for daily news and videos

Install App

ಗೋ ರಕ್ಷಣೆ ನೆಪದಲ್ಲಿ ಮಾನವರ ಹತ್ಯೆ ಸರಿಯಲ್ಲ: ಪ್ರಧಾನಿ

Webdunia
ಗುರುವಾರ, 29 ಜೂನ್ 2017 (16:12 IST)
ಅಹಮದಾಬಾದ್:ಗೋ ರಕ್ಷಣೆ ಹೆಸರಲ್ಲಿ ದೇಶಾದ್ಯಂತ ನಡೆಯುತ್ತಿರುವ ಹಿಂಸಾಚಾರದ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಗೋ ರಕ್ಷಕರ ಹೆಸರಲ್ಲಿ ಮನುಷ್ಯರನ್ನು ಹತ್ಯೆಮಾಡುತ್ತಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.
 
ಗುಜರಾತ್‌ನ ಅಹಮದಬಾದ್‌ನ ಸಾಬರಮತಿ ಆಶ್ರಮದ ಶತಮಾನೋತ್ಸವ ಸಮಾರಂಭದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಗೋಭಕ್ತಿಯ ನೆಪದಲ್ಲಿ ಜನರನ್ನು ಕೊಲ್ಲುವುದನ್ನು ಸಹಿಸಲಾಗದು. ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ತತ್ವ ಸಿದ್ಧಾಂತಗಳಿಗೆ ವಿರುದ್ಧವಾದುದು. ನಮ್ಮ ದೇಶ ಮಹಾತ್ಮ ಗಾಂಧೀಜಿ ಅವರ ಕನಸಿನ ದೇಶ. ಇಲ್ಲಿ ಯಾರೊಬ್ಬರಿಗೂ ಕಾನೂನು ಕೈಗೆ ತೆಗೆದುಕೊಳ್ಳುವ ಹಕ್ಕು ಇಲ್ಲ ಎಂದು ಹೇಳಿದರು.
 
ಹಿಂಸೆಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಗಾಂಧಿಜಿಯವರು ಹಾಕಿಕೊಟ್ಟಿರುವ ಅಹಿಂಸೆಯ ಹಾದಿಯಲ್ಲಿ ನಾವೆಲ್ಲ ಸಾಗಬೇಕಾಗಿದೆ ಎಂದು ಪ್ರಧಾನಿ ಕರೆ ನೀಡಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments