Webdunia - Bharat's app for daily news and videos

Install App

ಮೊಬೈಲ್ ಒಡೆದು ಹಾಕಿದ್ದಕ್ಕೆ ಆ ವ್ಯಕ್ತಿಯನ್ನೇ ಕೊಲೆ ಮಾಡೋದಾ!

Webdunia
ಶುಕ್ರವಾರ, 25 ಮಾರ್ಚ್ 2022 (10:41 IST)
ಮುಂಬೈ : ಮೊಬೈಲ್ ಫೋನ್ ಒಡೆದು ಹಾಕಿದ್ದಕ್ಕೆ ಕಾರ್ಮಿಕನೊಬ್ಬನನ್ನು ಹುಡುಗನೊಬ್ಬ ಹತ್ಯೆ ಗೈದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ.

ಬುಧವಾರ ತಡರಾತ್ರಿ ನಡೆದಿದೆ. ಇದೀಗ ಆರೋಪಿ ಹುಡುಗನನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ರಿಂಕು ಕುಮಾರ್ ಮತ್ತು ಆರೋಪಿ ಮೂಲತಃ ಉತ್ತರ ಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆಯವರಾಗಿದ್ದು, ನಗರದಲ್ಲಿ ವಾಸವಾಗಿದ್ದರು.

ರಿಂಕು ಕುಮಾರ್ ಹಳ್ಳಿಯಲ್ಲಿರುವ ತನ್ನ ಸಂಬಂಧಿಕರಿಗೆ ಕರೆ ಮಾಡಲು ಮೊಬೈಲ್ ಫೋನ್ ನೀಡುವಂತೆ ಹುಡುಗನಿಗೆ ಕೇಳಿದ್ದಾರೆ. ಆದರೆ ಮೊಬೈಲ್ ನೀಡಲು ಹುಡುಗ ನಿರಾಕರಿಸಿದ್ದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ನಂತರ ಕೆಲವು ಗಂಟೆಗಳ ಬಳಿಕ ರಿಂಕು ಕುಮಾರ್ ಹುಡುಗನ ಮೊಬೈಲ್ನಿಂದ ಮಾಡಿ ಮೊಬೈಲ್ ಫೋನ್ ನೆಲಕ್ಕೆ ಎಸೆದು ಒಡೆದು ಹಾಕಿದ್ದಾರೆ. ಇದರಿಂದ ಕೋಪಗೊಂಡ ಹುಡುಗ ಕುಮಾರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments