Webdunia - Bharat's app for daily news and videos

Install App

ಕಿಡ್ನಿ ರಾಕೆಟ್ ಕಿಂಗ್‌ಪಿನ್ ಬಂಧನ

Webdunia
ಬುಧವಾರ, 8 ಜೂನ್ 2016 (18:07 IST)
ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಕಿಡ್ನಿ ಕಸಿ ರಾಕೆಟ್ ಕಿಂಗ್‌ಪಿನ್ ರಾಜ್ ಕುಮಾರ್ ರಾವ್ ಅವರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ. 
 
ಆತನನ್ನು ದೆಹಲಿಗೆ ಕರೆತಂದು ವಿಶೇಷ ತನಿಖಾ ದಳದಿಂದ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. 
 
ದಂಪತಿ ಸೇರಿದಂತೆ ಮೂವರು ಕಿಡ್ನಿ ದಾನಿಗಳನ್ನು ಸೋಮವಾರ ರಾತ್ರಿ ದೆಹಲಿ ಪೊಲೀಸರು ಬಂಧಿಸಿದ್ದರು.
 
ಕಿಡ್ನಿ ದಾನಿ ದಂಪತಿ ಉಮೇಶ್ ಶ್ರೀವಾತ್ಸವ್ ಮತ್ತು ನೀಲು ಶ್ರೀವಾತ್ಸವ್ ಅವರನ್ನು ಕಾನ್ಪುರದಲ್ಲಿ ಬಂಧಿಸಲಾಗಿತ್ತು. ಮತ್ತೊಬ್ಬ ದಾನಿ ಮೊಮಿತಾಳನ್ನು ಸಿಲಿಗುರಿಯಲ್ಲಿ ಬಂಧಿಸಲಾಗಿತ್ತು. ಆಕೆ ಕಳೆದ ವಾರ ಬಂಧನಕ್ಕೊಳಗಾಗಿದ್ದ ದೇವಶೀಶ್ ಮೌಲಿಕ್ ಪತ್ನಿಯಾಗಿದ್ದಾಳೆ. 
 
ರಾವ್ ಮತ್ತು ಮೂವರು ದಾನಿಗಳ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವವರ ಸಂಖ್ಯೆ 9ಕ್ಕೇರಿದೆ. 
 
ಕಳೆದ ವಾರ, ಅಪೋಲೋ ಆಸ್ಪತ್ರೆಯ ಹಿರಿಯ ಮೂತ್ರಪಿಂಡಶಾಸ್ತ್ರಜ್ಞರ ಇಬ್ಬರು ಸಹಾಯಕರನ್ನು ಮೂತ್ರಪಿಂಡ ರಾಕೆಟ್‌ಗೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments