Webdunia - Bharat's app for daily news and videos

Install App

ಹಿಟ್ಲರ್ ಹಾಗೂ ಕಾಲಿಮಾ ಅವತಾರದಲ್ಲಿ ಕಿರಣ್ ಬೇಡಿ..

Webdunia
ಶುಕ್ರವಾರ, 21 ಜುಲೈ 2017 (12:08 IST)
ಪುದುಚೇರಿ: ಪುದುಚೇರಿಯ ಲೆಫ್ಟಿನೆಂಟ್‌ ಗವರ್ನರ್‌ ಕಿರಣ್ ಬೇಡಿ ಹಾಗೂ ಆಡಳಿತಾರೂಢ ಕಾಂಗ್ರೆಸ್‌ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಕಾಂಗ್ರೆಸ್ ಕಿರಣ್ ಬೇಡಿ ಅವರನ್ನು ಅಡಾಲ್ಫ್ ಹಿಟ್ಲರ್‌‌ ಹಾಗೂ ಕಾಳಿದೇವಿಗೆ ಹೋಲಿಸಿ ಪೋಸ್ಟರ್‌‌ ಹರಿಬಿಟ್ಟಿರುವುದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
 
ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಇತ್ತೀಚೆಗೆ ಬಿಜೆಪಿಯ ಮೂವರು ಸದಸ್ಯರನ್ನು ನಾಮ ನಿರ್ದೇಶಿಸಿತ ಶಾಸಕರನ್ನಾಗಿ ನೇಮಕ ಮಾಡಿದ್ದರು. ಬಿಜೆಪಿ ಸದಸ್ಯರನ್ನು ವಿಧಾನಸಭೆಗೆ ಆಯ್ಕೆ ಮಾಡುವಾಗ ಸ್ಥಳೀಯ ಸರ್ಕಾರವನ್ನು ಕಿರಣ್ ಬೇಡಿ ಸಂಪರ್ಕಿಸಿಲ್ಲ ಎಂಬುದು ಆಡಳಿತಾರೂಢ ಕಾಂಗ್ರೆಸ್‌ ಆರೋಪ. ಹೀಗಾಗಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಇದರಿಂದ ಕೆಂಡಾಮಂಡಲವಾಗಿರುವ ಕಾಂಗ್ರೆಸ್‌ ಕಾರ್ಯಕರ್ತರು, ಕಿರಣ್ ಬೇಡಿ ಅವರನ್ನು ಅಡಾಲ್ಫ್ ಹಿಟ್ಲರ್‌‌ ಹಾಗೂ ಕಾಳಿ ದೇವಿಗೆ ಹೋಲಿಸಿ ತರಹೇವಾರಿ ಪೋಸ್ಟರ್‌‌ಗಳನ್ನು ಹರಿಬಿಟ್ಟಿದ್ದಾರೆ. 
 
ಇನ್ನು ಕಾಂಗ್ರೆಸ್‌ನ ಈ ಪೋಸ್ಟರ್‌ಗಳನ್ನು ಸ್ವತಃ ಕಿರಣ್ ಬೇಡಿಯವರೇ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಶೇರ್‌ ಮಾಡಿ, ಎಮೋಜಿ ಮೂಲಕ ನಮಸ್ಕರಿಸಿರುವುದು ವಿಶೇಷ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments