Webdunia - Bharat's app for daily news and videos

Install App

ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದ ಕಿರಣ್ ಬೇಡಿ

Webdunia
ಮಂಗಳವಾರ, 3 ಏಪ್ರಿಲ್ 2018 (08:00 IST)
ಚೆನ್ನೈ : ಈಗಾಗಲೇ ಕಾವೇರಿ ನಿರ್ವಹಣಾ ಮಂಡಳಿಯ ರಚನೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಇದೀಗ ಪಾಂಡಿಚೇರಿ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಬೇಗನೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸಿ ಪ್ರಧಾನಿ ಅವರಿಗೆ ಪತ್ರ ಬರೆದಿದ್ದಾರೆ.


ಪಾಂಡಿಚೇರಿಯ ಕಾರೈಕಲ ಪ್ರದೇಶದ ಜನರು ಸಂಪೂರ್ಣವಾಗಿ ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಸರಿಯಾದ ಸಮಯಕ್ಕೆ ನೀರು ಬಿಡದಿದ್ದರೆ ಇಲ್ಲಿನ ರೈತರು ಬೆಳೆ ಬೆಳೆಯಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ತನ್ನ ಅಂತಿಮ ತೀರ್ಪಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ. ಪಾಂಡಿಚೇರಿಗೆ 7 ಟಿಎಂಸಿ ನೀರು ಬಿಡುಗಡೆಗೆ ಸೂಚಿಸಿದ್ದು, ಹೀಗಾಗಿ ತಾವು ಸಂಬಂಧಪಟ್ಟ ಸಚಿವರಿಗೆ ಶೀಘ್ರವೇ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯನ್ನು ರಚಿಸಲು ಸೂಚಿಸಿ ಎಂದು ಕಿರಣ್ ಬೇಡಿ ಅವರು ಪ್ರಧಾನಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments